10:24 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಬಾಣದ ವಂಶಸ್ಥ ಕುಟುಂಬದವರಿಂದ ಶ್ರೀಊರಮ್ಮದೇವಿಗೆ ಶ್ರಾವಣ ಪರ್ವ ಪ್ರಸಾದ ಸೇವೆ

13/08/2024, 21:24

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಿಗೆ, ಶ್ರಾವಣ ಮಾಸದ ಮಂಗಳವಾರ ಪ್ರಯುಕ್ತ ಪ್ರಸಾದ ಪರ್ವ ಜರುಗಿತು.


ಪಟ್ಟಣದ 16ನೇ ವಾರ್ಡ್ ನಿವಾಸಿಗಳಾದ ವಾಲ್ಮೀಕಿ ಸಮುದಾಯದ” ಬಾಣದ ಮನೆತನದ” ಕುಟುಂಬಸ್ಥರಿಂದ, ಶ್ರೀಊರಮ್ಮ ದೇವಿಯ ಭಕ್ತ ಮಂಡಳಿಯ ಸಹಯೋಗದೊಂದಿಗೆ ನಡೆಯಿತು. ಶ್ರೀಊರಮ್ಮ ದೇವಿಗೆ ಶ್ರ‍ಾವಣ ಪರ್ವ ವಿಶೇಷ ಪೂಜೆ, ಪರ್ವ ಪ್ರಸಾದ ಸೇವೆ ನೆರವೇರಿಸಲಾಯಿತು. ಬಾಣದ ವಂಶಸ್ಥ ಕುಟುಂಬದವರು, ಹಲವು ವರ್ಷಗಳಿಂದ ಪ್ರತಿ ವರ್ಷದ ಶ್ರಾವಣ ಮಾಸದಲ್ಲಿ ಸಾರ್ವಜನಿಕರಿಗೆ ಪರ್ವ ಪ್ರಸಾದ ಸೇವೆ ಜರುಗಿಸುತ್ತಾರೆ. ವಾಲ್ಮೀಕಿ ಸಮುದಾಯದ ಬಾಣದ ವಂಸ್ಥರ ಕುಟುಂಬದವರು ಸಾಮೂಹಿಕವಾಗಿ ಸಹಭಾಗಿತ್ವದೊಂದಿಗೆ, ಪ್ರತಿ ವರ್ಷದ ಶ್ರಾವಣ ಮಾಸದ ಮಂಗಳವಾರದಂದು. ಶ್ರೀಊರಮ್ಮದೇವಿಗೆ ವಿಶೇಷ ಪೂಜೆ ನೆರವೇರಿಸಿ, ನಂತರ ಪರ್ವ ಪ್ರಸಾದ ಸೇವೆ ನೆರವೇರಿಸುತ್ತಿದ್ದಾರೆ, ಅಂತೆಯೇ ಇಂದು ಶ್ರ‍ವಣ ಮಾಸದ ಮಂಗಳವಾರದಂದು ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ಆವರಣದಲ್ಲಿ. ವಿಶೇಷ ಪರ್ವ ಪ್ರಸಾದ ಸೇವೆ ಏರ್ಪಡಿಸಲಾಗಿತ್ತು, ಪ್ರಸಾದ ಸಂದರ್ಭದಲ್ಲಿ ಪಟ್ಟಣದ ನೂರಾರು ಭಕ್ತರು ಸೇರಿದಂತೆ. ಸುತ್ತ ಮತ್ತಲಿನ ಕೆಲವು ಗ್ರಾಮಗಳಲ್ಲಿನ ನೂರಾರು ಭಕ್ತರು, ನಾಗರೀಕರು ಹಿರಿಯರು ಮಹಿಳೆಯರು ಮಕ್ಕಳು. ಶ್ರೀಊರಮ್ಮ ದೇವಿಯ ದರ್ಶನ ಪಡೆದು ನಂತರ, ದೇವಸ್ಥಾನದ ಆವರಣದಲ್ಲಿನ ಪರ್ವದಲ್ಲಿ ಭಾಗವಿಹಿಸಿ ಪ್ರಸಾದ ಸ್ವೀಕರಿಸಿದರು. ಬಾಣದ ಮನೆತನದ ಕುಟುಂಬಸ್ಥರು ಎಲ್ಲಾ ಹಿರಿಯರು, ಅವರ ನೆಂಟರು ಬಂಧು ಬಳಗ ಸ್ನೇಹಿತರು ಹಿತೈಷಿಗಳು. ಶ್ರೀಊರಮ್ಮ ದೇವಿಯ ಭಕ್ತ ಮಂಡಳಿಯ ಸಹಯೋಗದೊಂದಿಗೆ, ಪ್ರಸಾದ ಪರ್ವದಲ್ಲಿ ಸಕ್ತೀಯವಾಗಿ ಪಾಲ್ಗೊಂಡು, ಪರ್ವ ಪ್ರಸಾದ ಸೇವೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು