7:26 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಹುಟ್ಟುಹಬ್ಬ: ಶುಭ ಕೋರಿದ ವಂದೇ ಮಾತರಂ ಜಾಗೃತಿ ವೇದಿಕೆ

26/08/2021, 15:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಂದೇ ಮಾತರಂ ಜಾಗ್ರತಿ ವೇದಿಕೆ ರಾಜ್ಯಾಧ್ಯಕ್ಷರು ಹಾಗೂ ನಿವೃತ್ತ ಪೋಲಿಸ್ ಮಹಾ ನಿರ್ದೇಶಕ ಶಂಕರ್ ಮಹದೇವ ಬಿದರಿ ಅವರಿಗೆ ವೇದಿಕೆಯು ಹುಟ್ಟುಹಬ್ಬದ ಶುಭಾಶಯ ಕೋರಿದರು.

ವೇದಿಕೆಯ ಕೆಲ ಮುಖಂಡರು ಅವರನ್ನು ಭೆಟ್ಟಿಯಾಗಿ ಶುಭಕೋರಿದ್ದಾರೆ. ನಂತರ ವಂದೇ ಮಾತರಂ ಜಾಗೃತಿ ವೇದಿಕೆಯನ್ನು ಗ್ರಾಪಂ ಮಟ್ಟದಿಂದ ತಾಲೂಕು, ಜಿಲ್ಲೆಗಳಲ್ಲಿ ಮತ್ತು ರಾಜ್ಯ ಹಾಗೂ ಅಂತರ ರಾಜ್ಯಮಟ್ಟದಲ್ಲಿ ಮತ್ತಷ್ಟು ಸಂಘಟಿಸುವ ಕುರಿತು ಅವರೊಂದಿಗೆ ಚರ್ಚಿಸಲಾಗಿದೆ. 

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿ.ಅರುಣ್ ಕುಮಾರ್, ಖಜಾಂಚಿ ಮಹಂತೇಶ್, ಹಾಗೂ ವೀರ ಶೈವ ಮಹಾಸಭಾದ ರಾಜ್ಯ ಉಪ ಪೋಷಕರಾದ ಬಿ.ಪಿ.ಅರುಣ್ ಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು