10:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ

16/08/2024, 19:26

ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು.

ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಗುಡ್ಡಚಾಮುಂಡೇಶ್ವರಿ ಸೇವಾಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್, ಕಾರ್ಯದರ್ಶಿ ರಾಘವ ಗೌಡ ,ಉಮೇಶ್ ಎಸ್.ಪಿ., ಹರೀಶ್ ರೈ ಪಾಣೂರು ಸಹಕರಿಸಿದರು.
ಮಹಿಳಾ ಸೇವಾ ಸಮಿತಿಯ ಗೌರವಾಧ್ಯಕ್ಷೆ ಸುಂದರಿ ರೈ, ಗೌರವ ಸಲಹೆಗಾರರು ಪನಿಪ ಮಾಧವ, ಅಧ್ಯಕ್ಷೆ ಮೀನಾಕ್ಷಿ ರಾಘವ ಗೌಡ, ಕಾರ್ಯದರ್ಶಿ ಧನಲಕ್ಷ್ಮೀ ,ಉಪಾಧ್ಯಕ್ಷೆ ರಾಜೀವಿ ಬಡೆಕೋಡಿ, ಅಮಿತಾ ಅನಿಲ್, ಜೊತೆ ಕಾರ್ಯದರ್ಶಿ ರೋಹಿಣಿ , ರೇವತಿ, ಕೋಶಾಧಿಕಾರಿ ಭಾರತಿ ಜೆ. ಪೆರಾಜೆ, ಸಂಘಟನಾ ಕಾರ್ಯದರ್ಶಿ ರತ್ನಾ ಮಂಜೊಟ್ಟಿ ಇದ್ದರು.
ಶಶಿಕುಮಾರಿ,ಮಮತಾ ,ಗುಲಾಬಿ,ಮಮತಾ ಮಿತ್ತಪೆರಾಜೆ, ಗೀತಾ, ಸುಧಾ,ಲತಾ,ಚಂದ್ರಕಲಾ, ಲೀಲಾವತಿ ,ಭಾರತಿ ಕೆ,ಗೀತಾ ಉಮೇಶ್ ,ರಾಜೀವಿ ಜೋಗಿಬೆಟ್ಟು ಮೊದಲಾದವರು ವ್ಯವಸ್ಥೆಗೊಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು