5:06 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಅಥಣಿ: ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ; ವಿಚಾರ ಸಂಕಿರಣ

03/09/2024, 19:50

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶ್ರೀ ಮುರುಗೇಂದ್ರ ಶಿವಯೋಗಿ ವಿಶ್ವಾಸ ವಿದ್ಯಾಪೀಠ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಾತ್ರ ವಿಚಾರ ಸಂಕಿರಣ ನಡೆಯಿತು.
ಇದೇ ಸಂದರ್ಭದಲ್ಲಿ ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ ಕಾರ್ಯಕ್ರಮ ನಡೆಯಲಾಯಿತು. ಇದರ ಸಾನಿಧ್ಯವನ್ನು ಸಟ್ಟರ ಮಠದ ಪೂಜ್ಯರು ನೆರವೇರಿಸಿ ಶಿಕ್ಷಣ ಮಟ್ಟವು ಇನ್ನೂ ಬೆಳೆಯಬೇಕಾಗಿದೆ ಬಾಹ್ಯವಾಗಿ ಕಲಿತು ಹಲವಾರು ಉನ್ನತ ಹುದ್ದೆಯಲ್ಲಿ ಹೋಗಿರತಕ್ಕಂತ ಜನರನ್ನ ನಾವು ತಿಳಿದುಕೊಂಡಿದ್ದೇವೆ. ಮೈಸೂರಿನ ವಿಶ್ವವಿದ್ಯಾಲಯವು ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿ ತೋರಿಸಿದೆ. ದಕ್ಷಿಣ ಭಾರತದಲ್ಲಿ ಈ ವಿಶ್ವವಿದ್ಯಾಲಯ ಪ್ರಾರಂಭವಾದಾಗಿನಿಂದ ಲಕ್ಷಾಂತರ ಜನರು ಪದವಿ ಪಡೆದುಕೊಂಡು ಅಂತಾರಾಷ್ಟ್ರೀಯ ಮಟ್ಟದವರಿಗೆ ಹೋಗಿರಬಹುದು. ಎಂಜಿ ಸಿಜಿ ಮೆಮೋರಿಯಲ್ ಅಥಣಿ ತಾಲೂಕಿನಲ್ಲಿ ಸಾಕಷ್ಟು ಪ್ರಚಾರ ಮಾಡಿದ್ದು ಒಂದು ವಿಶ್ವವಿದ್ಯಾಲಯಕ್ಕೆ ಹೆಸರು ಪಡೆದುಕೊಳ್ಳುವ ಶಕ್ತಿ ಹೊಂದಿದೆ. ಅದೇ ಮಾದರಿಯಲ್ಲಿ ಮರುಳ ಶಂಕರ ದೇವರನ್ನು ನೆನೆಸಿಕೊಂಡು ಅನುಭವ ದೃಷ್ಟಿಯಲ್ಲಿ ಸಂಸ್ಥೆ ಮತ್ತು ವಿಶ್ವವಿದ್ಯಾಲಯವನ್ನು ಬಾಬುರಾವ್ ಮಹಾರಾಜರು ಹೊನವಾಡ ಪರಶುರಾಮ ಮಹಾರಾಜರು ಅಡಲಟ್ಟಿ ತಮ್ಮ ಅನುಭವದ ಮಾತುಗಳನ್ನಾಡಿದರು. ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ್ ಕನಶೆಟ್ಟಿ ಅವರು ಸಾಹಿತ್ಯ ಮತ್ತು ವಿಶ್ವವಿದ್ಯಾಲಯ ಸಲ್ಲಿಸಿರುವ ಸೇವೆಯನ್ನು ಶ್ಲಾಘಸಿದರು.
ಎಂ.ಸಿ. ಗಂಗಾಧರ ಸ್ವಾಗತಿಸಿದರು. ಡಾ.ಬಸವರಾಜ್ ಮಠ ಇತಿಹಾಸ ಸಂಶೋಧಕರು ಪರ ಗೌಡ ಬಿರಾದರ್ ನಿವ್ರತ ಶಿಕ್ಷಕರು ಹಾಗೂ ಆದರ್ಶ ಶಿಕ್ಷಕರಾದ ಸದಾಶಿವ್ ಹೂ ಟಿ ಮಲ್ಲಿಕಾರ್ಜುನ ವಾಲಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಮುಕ್ತ ವಿವಿ ರ್ಯಾಂಕ್ ವಿಜೇತರನ್ನು ಸನ್ಮಾನಿಸಲಾಯಿತು.


ಪಿಯುಸಿ, ಐಟಿಐ ಮಹಿಳಾ ವಿದ್ಯಾರ್ಥಿನಿಯರನ್ನು ಸಹ ಸನ್ಮಾನಿಸಲಾಯಿತು ಸಾಯಂಕಾಲ ಕಾರ್ಯ ಚಟುವಟಿಕೆಗಳು ಸುಗಮವಾಗಿ ನಡೆದು ಸಂಗೀತ ನಾಟಕ ನೃತ್ಯ ವಿದ್ಯಾರ್ಥಿಗಳು ನೆರವೇರಿಸಿ ಕೊಟ್ಟರು. ಈ ಕಾರ್ಯಕ್ರಮವನ್ನು ಐಟಿಐ ಪ್ರಾಚಾರ್ಯರು ಮಹಿಳಾ ಕೆಎಸ್ಒಯು ವಿಭಾಗದ ಮುಖ್ಯಸ್ಥರು ನೆರವೇರಿಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು