1:09 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು