7:59 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಾಮಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಕಾರ್ಯಾಲಯ ಉದ್ಘಾಟನೆ

18/09/2024, 19:29

ಮಂಗಳೂರು(reporterkarnataka.com): ವಾಮಂಜೂರು‌ ಶ್ರೀರಾಮನಗರ ಶ್ರೀ ರಕ್ತೇಶ್ವರಿ ಮತ್ತು ‌ಪಂಚದೇವತಾ ಸಾನಿಧ್ಯ ಹಾಗೂ ವಾಮಂಜೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ‌ ಸಮಿತಿ ವತಿಯಿಂದ ಅಕ್ಟೋಬರ್ 9‌ರಿಂದ 13‌ರವರೆಗೆ ವಾಮಂಜೂರಿನ‌ ಕೇಂದ್ರ ಮೈದಾನದಲ್ಲಿ “ವಾಮಂಜೂರು ಶಾರದಾ ಮಹೋತ್ಸವ” ನಡೆಯಲಿದ್ದು, ಇದರ‌ ಕಾರ್ಯಾಲಯವನ್ನು ವಾಮಾಂಜೂರಿನ‌ ಬಾವ ಬಿಲ್ಡರ್ಸ್ ನ ಕಟ್ಟಡದಲ್ಲಿ ಇಂದು ಉದ್ಘಾಟಿಸಲಾಯಿತು.


ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಪ್ರಮುಖರಾದ ಚಂದ್ರಶೇಖರ ರಾಮನಗರ, ಸದಾನಂದ ಪೂಜಾರಿ, ಮೋಹನ್ ಪಚ್ಚನಾಡಿ, ರಾಕೇಶ್ ಶೆಟ್ಟಿ ಅಮೃತನಗರ, ಅಜಯ್ ಮಂಗಳನಗರ, ಬಿಪಿನ್ ವಾಮಂಜೂರು, ಗೋಪಾಲ್ ದೇವಿನಗರ, ಸುರೇಂದ್ರ ಗುರುಪುರ, ನವೀನ್ ಅಮೃತ ನಗರ, ವೆಂಕಪ್ಪ‌ ಅಮೃತ ನಗರ, ನವೀನ್‌ ಶೆಟ್ಟಿ ಸಂತೋಷ್ ನಗರ ಹಾಗೂ ಸಮಿತಿ‌ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು