12:38 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಗಾಂಧಿ ಜಯಂತಿ: ಸ್ವಚ್ಫತೆ ಕುರಿತು ಎನ್‌ಸಿಸಿ ನೇವಲ್ ಮತ್ತು ಆರ್ಮಿ ವಿಂಗ್‌ನ ಕೆಡೆಟ್‌ಗಳಿಂದ ಬೀದಿ ನಾಟಕ ಪ್ರದರ್ಶನ

02/10/2024, 18:19

ಮಂಗಳೂರು(reporterkarnataka.com):ಗಾಂಧಿ ಜಯಂತಿಯ ಅಂಗವಾಗಿ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ “ಸ್ವಚ್ಛತಾ ಹೀ ಸೇವಾ” ಎಂಬ ವಿಷಯದ ಮೇಲೆ “ನುಕ್ಕಡ್ ನಾಟಕ್”-ಒಂದು ಬೀದಿ ನಾಟಕದ ಪ್ರದರ್ಶನ ನಡೆಯಿತು.


ಬೀದಿ ನಾಟಕದ ಮೂಲಕ ಮಂಗಳೂರಿನ ಎನ್‌ಸಿಸಿ ನೇವಲ್ ಮತ್ತು ಎನ್‌ಸಿಸಿ ಆರ್ಮಿ ವಿಂಗ್‌ನ ಕೆಡೆಟ್‌ಗಳು ಜನರ ಮಧ್ಯೆ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಕೆಡೆಟ್‌ಗಳು, Lt.Cdr.Dr. ಯತೀಶ್ ಕುಮಾರ್, ANO NCC ನೇವಲ್ ವಿಂಗ್ ಹಾಗೂ ಮೇಜರ್ ಡಾ.ಜಯರಾಜ್ .ಎನ್, ANO NCC ಆರ್ಮಿ ವಿಂಗ್, ಇವರ ಮಾರ್ಗದರ್ಶನದಲ್ಲಿ ಸಂಪೂರ್ಣ ಉತ್ಸಾಹದಿಂದ ಮತ್ತು‌ ಅತ್ಯಂತ ಹುರುಪಿನಿಂದ ಯಶಸ್ವೀ ಪ್ರದರ್ಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು