11:44 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆ: ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್

13/10/2024, 10:39

ಮೈಸೂರು(reporterkarnataka.com): ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್ ಆಗಿದ್ದಾರೆ.

ಕ್ರಮವಾಗಿ 100 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಚಿನ್ನ, 200 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಬೆಳ್ಳಿ ಹಾಗೂ 4X100 ಮೀಟರ್ ಫ್ರೀ ಸ್ಟೈಲ್ ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಮಂಗಳೂರಿನ ರಾಮಕೃಷ್ಣ ರಾವ್ ಅವರಿಂದ ತರಬೇತಿ ಪಡೆಯುತ್ತಿರುವ ಹಕೀಂ ಅವರು, ಮಂಗಳೂರಿನ ಜೈ ಹಿಂದ್ ಈಜು ಕ್ಲಬ್‌ನ ಈಜುಗಾರ. ಈತ ಮಂಗಳೂರಿನ ಮಂಗಳೂರಿನ ನಿವಾಸಿಯಾಗಿರುವ ಅಬ್ದುಲ್ ಹಕೀಂ ಹಾಗೂ ಶಾಹಿದಾ ಜೆಪ್ಪು ದಂಪತಿಯ ಪುತ್ರರಾಗಿದ್ದು, ಯೇನೆಪೋಯ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು