3:55 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಕಡೇ ದಿನ ಮನರಂಜಿಸಿದ ನಗರ ಭಜನೆ, ಡೊಳ್ಳು ಕುಣಿತ

13/10/2024, 11:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಕೊನೆಯ ದಿನ ಸಂಭ್ರಮದ ನಗರ ಭಜನೆ ನಡೆಯಿತು.
ವಿಶೇಷ ರಂಗೋಲಿ ಜನರ ಗಮನ ಸೆಳೆಯಿತು. ಸಂಜೆ ಮಳೆಯ ನಡುವೆಯೂ ಭಕ್ತರು ನಗರ ಭಜನೆ ನಡೆಸಿದರು. ಭಜನಾ ಕುಣಿತ,ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಡೊಳ್ಳು ಕುಣಿತ ಜೊತೆಗೆ ಭಕ್ತರು ಮೆರವಣಿಗೆ ನಡೆಸಿದರು. ರಸ್ತೆಯಲ್ಲಿ ಆಕರ್ಷಕ ನೃತ್ಯ ಮನಸೂರೆಗೊಂಡಿತು. ಬಳಿಕ ಅತ್ತಿಗೆರೆಯ ದೇವಸ್ಥಾನ ತನಕ ಮೆರವಣಿಗೆ ಸಾಗಿ ಸೋಮೇಶ್ವರ ದರ್ಶನ ಪಡೆದರು.ಸಂಜೆ ಕೆಲ್ಲೂರು ಕೊಲ್ಲಿ ಭಜನಾ ಮಂಡಳಿಯಿಂದ ಭಜನ ಕುಣಿತ,ನಿಸಾನಿ ಮೇಳದೊಂದಿಗೆ ದೇವಸ್ಥಾನಕ್ಕೆ ತೆರಳಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಲಘು ಉಪಾಹಾರದೊಂದಿಗೆ ನವರಾತ್ರಿ ಉತ್ಸವಕ್ಕೆ ಅಂತಿಮ ತೆರೆ ಎಳೆಯಲಾಯಿತು.


ಬಣಕಲ್: ಬಣಕಲ್ ನಲ್ಲಿ ಇದೇ ಮೊದಲ ಬಾರಿಗೆ ದಸರಾ ಉತ್ಸವ ನಡೆಸಲಾಯಿತು. ಶ್ರೀಮಹಾಮ್ಮಾಯಿ ದೇವಸ್ಥಾನದಲ್ಲಿ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶಾರದಾ ಮೂರ್ತಿಯನ್ನು ಶನಿವಾರ ನವರಾತ್ರಿ ಉತ್ಸವದ ಕೊನೆಯ ದಿನದಂದು ವಿವಿಧ ವಾದ್ಯ ತಂಡಗಳ ಜೊತೆಗೆ ಕುಣಿತ ಭಜನೆಯೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು