11:25 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನವಂಬರ್ 1ರಂದು ರಂಜಿತ್ ಸಿ ಬಜಾಲ್ ನಿರ್ದೇಶನದ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಮುಹೂರ್ತ

26/10/2024, 22:51

ಮಂಗಳೂರು(reporterkarnataka.com): ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ. ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ನವಂಬರ್ 1ರಂದು ಶುಕ್ರವಾರ ಬೆಳಿಗ್ಗೆ 9.30 ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿದೆ.
ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಷನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ರವಿರಾಮ‌ ಕುಂಜ, ಪುಷ್ಪರಾಜ್ ಬೊಳ್ಳೂರು ಅಭಿನಯಿಸಲಿದ್ದಾರೆ.
ರಂಜಿತ್ ಸಿ. ಬಜಾಲ್ ಚಿತ್ರಕತೆ, ನಿರ್ದೇಶನ, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ವಿಶಾಲ್ ದೇವಾಡಿಗ, ಪಿಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ಆಚಾರ್ಯ ಗುರು. ಮಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ನಿರ್ದೇಶಕ ರಂಜಿತ್ ಸಿ ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು