12:10 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆ: ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ

05/11/2024, 17:02

ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಸಂತ ತೆರೇಸಾ ಚರ್ಚ್ ನಲ್ಲಿ ನಡೆದ ಮದರ್ ಮೇರಿಗೆ ಸಂಬಂಧಿಸಿದ ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆಯಲ್ಲಿ 2ನೇ ವಿಭಾಗ (ಕ್ಲಾಸ್ 8ರಿಂದ 2ನೇ ಪಿಯುಸಿ)ದಲ್ಲಿ ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಸ್ಥಾನಗಳಿಸಿದೆ.
ತಂಡದಲ್ಲಿ ಬೆಲಿಂಡಾ ಡಿಕುನ್ಹಾ, ಪಿಯೊನಾ ಕ್ರಾಸ್ತ, ವೀವಲ್ ಕ್ರಾಸ್ತಾ, ವೆಲಾನಿ ಪೊಸ್ಸೆಕಾ, ರೇಚಲ್, ಲಿರೋನ್ ಮೆಂಡೋನ್ಸಾ ಹಾಗೂ ರೊವಿನ್ ಫೆರ್ನಾಂಡಿಸ್ ಇದ್ದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಆಲ್ಬನ್ ಡಿಸೋಜ, ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೋ, ಸರ್ವ ಆಯೋಗದ ಸಂಚಾಲಕ ಜೊಸ್ಲಿನ್ ಲೋಬೊ ಹಾಗೂ ಸಂತ ಝೇವಿಯರ್ ವಾರ್ಡ್ ನ ಮುಖ್ಯಸ್ಥ ವಿಲಿಯಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು