5:55 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನವೆಂಬರ್ 8: ಪ್ರವಾದಿ ಆದರ್ಶ ಕುರಿತು ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಸಮಾವೇಶ

06/11/2024, 20:52

ಮಂಗಳೂರು(reporterkarnataka.com): ಪ್ರವಾದಿ ಮುಹಮ್ಮದ್(ಸ)ರು ಜನಿಸಿದ ತಿಂಗಳ ಹಿನ್ನೆಲೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರದ ಟೌನ್ ಹಾಲ್‌ನಲ್ಲಿ ನವೆಂಬರ್ 8 ಶುಕ್ರವಾರ ಸಂಜೆ 6.40ಕ್ಕೆ ಸಾರ್ವಜನಿಕ ಸಭೆಯ ಆಯೋಜಿಸಿದೆ. ಪ್ರವಾದಿ ಮುಹಮ್ಮದ್(ಸ) ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲು ಎಂಬುದು ಕಾರ್ಯಕ್ರಮ ಮುಖ್ಯ ಧೈಯ. ಒಂದು ಆದರ್ಶ ಸಮಾಜವನ್ನು ಕಟ್ಟುವ ದಿಶೆಯಲ್ಲಿ ಮಾಡಲಾವ ಅವಲೋಕನ ಈ ಸಭೆ. ಪ್ರವಾದಿ ಮುಹಮ್ಮದ್(ಸ) ಜನಿಸಿದ ತಿಂಗಳು ಎಂಬ ನೆಲೆಯಲ್ಲಿ ಅವರು ಪರಿಚಯಿ- ಸಾಮಾಜಿಕ ಮೌಲ್ಯಗಳು, ತತ್ವಗಳನ್ನು ಚರ್ಚೆಗೊಡ್ಡುವುದೂ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ಹಾಗೆ ಇವತ್ತಿನ ದಿನಗಳಲ್ಲಿ ಉತ್ತಮ ಮೌಲ್ಯಾಧಾರಿತ ಸಮಾಜದ ರಚನೆಗೆ ಎದುರಾಗುತ್ತಿರುವ ಸವಾಲುಗಳೇನು ಎಂಬ ವಿಶ್ಲೇಷಣೆಯೂ ನಡೆಯಿದೆ. ಇದರಲ್ಲಿ ಲೆಫ್ಟಿನೆಂಟ್ ಭವ್ಯಾ ನರಸಿಂಹಮೂರ್ತಿ ಅವರು ಭಾಗವಹಿಸಲಿದ್ದಾರೆ. ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ, ವಾರ್ತಾಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾ ಪುತ್ತಿಗೆ ಮತ್ತು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ ಭಾಗವಹಿಸಲಿದ್ದ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರಾಧ್ಯಕ್ಷ ಇಸ್ಟಾಕ್ ಪುತ್ತೂರು ಅವರೂ ಮಾತನಾಡಲಿದ ಸರ್ವ ಧರ್ಮೀಯರನ್ನೂ ಜಮಾಅತೆ ಇಸ್ಲಾಮೀ ಹಿಂದ್ ಈ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತದೆ.
ಜಮಾಅತೆ ಇಸ್ಲಾಮೀ ಹಿಂದ್ ಕಳೆದ 8 ದಶಕಗಳಿಂದ ಈ ದೇಶದಲ್ಲಿ ಚಟುವಟಿಕೆಯಲ್ಲಿದ್ದು, ಧಾವಿಸ ಶೈಕ್ಷಣಿಕ, ಸಾಮಾಜಿಕ ರಂಗಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಇಸ್ಲಾಮಿನ ಮೌಲ್ಯಗಳನ್ನು ಜನ ತಿಳಿಸುವುದು, ದೇಶದ ಶಾಂತಿ, ಸುಭದ್ರತೆ ಮತ್ತು ಒಳಿತಿಗಾಗಿ ಶ್ರಮಿಸುವುದನ್ನು ಮಾಡುತ್ತಾ ಬಂದಿದೆ. ದೇ ಬಹುತೇಕ ಎಲ್ಲ ರಾಜ್ಯಗಳಲ್ಲೂ ಇದರ ಘಟಕವಿದ್ದು, ದೆಹಲಿಯಲ್ಲಿ ಕೇಂದ್ರೀಯ ಕಚೇರಿಯಿದೆ. ಡಾ| ಬೆಳಗ ಮುಹಮ್ಮದ್ ಸಾದ್ ರಾಜ್ಯಾಧ್ಯಕ್ಷರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು