11:40 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನ.19ರಂದು ಆಲ್ ಇಂಡಿಯಾ ಅಂತರ್ ವಿವಿ ಕ್ರಾಸ್ ಕಂಟ್ರಿ ಚಾಂಪಿಯನ್‍ಶಿಪ್

16/11/2024, 23:47

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ ಹಾಗೂ ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘದ ಆಶ್ರಯದಲ್ಲಿ, ಪುರುಷರಿಗಾಗಿ ಆಲ್ ಇಂಡಿಯಾ ಇಂಟರ್-ಯೂನಿವರ್ಸಿಟಿ ಕ್ರಾಸ್ ಕಂಟ್ರಿ ಚಾಂಪಿಯನ್‍ಶಿಪ್ ಪಂದ್ಯಾಟವು ನವೆಂಬರ್ 19 ರಂದು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ನೆರವೇರಿಸಲಿದ್ದು, ಗೌರವ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಪಿ.ಎಲ್. ಧರ್ಮ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅದ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ. ಮದ್ಯಾಹ್ನ 2 ಗಂಟೆಗೆ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಜಿಎಫ್‍ಜಿಸಿ, ಉಪ್ಪಿನಂಗಡಿ ಮೈದಾ£ವರೆಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು