9:03 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು

27/11/2024, 17:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್ ಅವರನ್ನು ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ,ರೆಕಾರ್ಡ್ ನಿರ್ವಹಣೆ ಲೋಪ ಹಾಗೂ ಸಮಯಕ್ಕೆ ಸರಿಯಾಗಿ ಬಾರದಿರುವುದರ ಹಿನ್ನೆಲೆಯಲ್ಲಿ ಅಮಾನುಗೊಳಿಸಲಾಗಿದೆ.
ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸಬೇಕಾಗಿತ್ತು.
ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಅಮಾನತು ಆದೇಶ ಜಾರಿಗೊಳಿಸಲಾಗಿದೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು