11:09 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು