2:28 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು