1:06 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಅತ್ತಿಕುಡಿಗೆ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ ಇಂದು

05/01/2025, 10:18

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕುಡಿಗೆ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘದ ಚುನಾವಣೆ ಇಂದು (ಜ.5) ನಡೆಯಲಿದೆ.
ಸಾಲ ಪಡೆದ ಕ್ಷೇತ್ರದಿಂದ ಹನ್ನೊಂದು ಹಾಗೂ ಸಾಲ ಪಡೆಯದ ಕ್ಷೇತ್ರದಿಂದ ಒಂದು ಒಟ್ಟು ಹನ್ನೆರಡು ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ.
ಸಾಮಾನ್ಯ ಕ್ಷೇತ್ರ- 5
ಹಿಂದುಳಿದ ವರ್ಗ ಎ-1
ಹಿಂದುಳಿದ ವರ್ಗ ಬಿ-1
ಪರಿಶಿಷ್ಟ ಜಾತಿ-1
ಪರಿಶಿಷ್ಟ ಪಂಗಡ-1
ಸಾಮಾನ್ಯ ಮಹಿಳಾ ಕ್ಷೇತ್ರ-2
ಸಾಲ ಪಡೆಯದ ಕ್ಷೇತ್ರ-1
ಒಟ್ಟು12 ಕ್ಷೇತ್ರಗಳಿದ್ದು 25 ಜನ ಕಣದಲ್ಲಿದ್ದಾರೆ. ಒಟ್ಟಾರೆ ಮತದಾರರ ಸಂಖ್ಯೆ 763.
ಇದರಲ್ಲಿ 528 ಮತದಾರರು ಸಾಲ ಪಡೆದ ಕ್ಷೇತ್ರದಲ್ಲಿದ್ದರೆ, 235 ಮತದಾರರು ಸಾಲ ಪಡೆಯದ ಕ್ಷೇತ್ರಕ್ಕೆ ಮತದಾನ ಮಾಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು