9:18 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿಗೆ ಇಂದೇ ನೋಂದಾಯಿಸಿಕೊಳ್ಳಿ

22/04/2021, 04:23

ಮಂಗಳೂರು(reporterkarnataka news):

ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತೊಂದು ಸುವರ್ಣಾವಕಾಶ ತೆರೆದಿದೆ. ಸಂಸ್ಥೆಯು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ- ಪಿಜಿಸಿಇಟಿ ಟ್ರೈನಿಂಗ್ (ಪೋಸ್ಟ್ ಗ್ರಾಜ್ಯುವೇಟ್ ಕಾಮನ್ ಎಂಟ್ರೆನ್ಸ್ ಟೆಸ್ಟ್) ತರಬೇತಿ ನೀಡಲಿದೆ. ಆನ್ ಲೈನ್ ಮೂಲಕ ಲೈವ್ ತರಗತಿಯನ್ನು ನಡೆಸಲಿದೆ.

ಕೋರ್ಸ್ ನ ವೈಶಿಷ್ಟ್ಯಗಳು

* ಸಮಗ್ರ ಅಧ್ಯಯನ

* ಫಲಿತಾಂಶ ಆಧಾರಿತ

*  65 ದಿನಗಳ ಅವಧಿ

* ಪ್ರತಿದಿನ 1 ತಾಸು

* ಸೋಮವಾರದಿಂದ ಶನಿವಾರದ ವರೆಗೆ

* ನುರಿತ ಉಪನ್ಯಾಸಕರ ತಂಡ

* ಆಳ ಅಧ್ಯಯನ ಮತ್ತು ಹಿಂದಿನ ವರ್ಷದ ಪರೀಕ್ಷೆ ಆಧಾರದಲ್ಲಿ ಕಲಿಕೆ ಸಾಮಗ್ರಿಗಳನ್ನು ಸಿದ್ದಪಡಿಸಲಾಗಿದೆ.

* ವಾರದಲ್ಲಿ ಒಂದು ದಿನ ಪ್ರಚಲಿತ ವಿದ್ಯಮಾನಗಳ ಕುರಿತು ರೆಕಾರ್ಡೆಡ್ ಕ್ಲಾಸ್

* ಸಂದೇಹ ಪರಿಹಾರ ಸೆಷನ್ಸ್

ಕೋರ್ಸ್ ಫೀಸು  3500 ರೂ.

ತರಗತಿ ಆರಂಭ: 1.5.2021

ತರಗತಿಗಾಗಿ ನೋಂದಾಯಿಸಿಕೊಳ್ಳಲು ಶ್ಲಾಘ್ಯ ವೆಬ್ ಸೈಟ್www.shlaghya.in ಅಥವಾ ವಾಟ್ಸಾಪ್ 7349327494 ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ Raksha Shivadurga Shetty

Academic Director

Shlaghya Training Institute

KSSM Complex, Airport Road,

Bondel, Mangaluru 575008

9481916781

Email: shlaghya.mangalurul@gmail.com

ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು