1:10 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರು: ಅಗಲಿದ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

08/01/2025, 22:27

ಮಂಗಳೂರು(reporterkarnataka.com):ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ
ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಗರ ಶಾರದಾ ವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ್ ರೈ ಅವರು ಮಾತನಾಡಿ, ನಾ ಡಿಸೋಜ ಅವರು
ಎಲ್ಲಾ ರೀತಿಯ ಜನರಿಗೂ ಬೇಕಾಗಿರುವವರು. ಅವರದ್ದು ಪಕ್ಷ ಬೇಧವಿಲ್ಲದ ವ್ಯಕ್ತಿತ್ವ ಎಂದರು.
ಪ್ರತಿಯೊಂದು ಕಥೆಗಳಲ್ಲಿಯೂ ನಾಡೋಜ ಅವರು
ಮಲೆನಾಡಿನ ಚಿತ್ರಣ,ಭ್ರಷ್ಟಾಚಾರ, ಮಹಿಳೆಯ ಬಗ್ಗೆ ಉಲ್ಲೇಖ ಕಾಣಬಹುದಾಗಿದೆ. ಮಕ್ಕಳ ಸಾಹಿತ್ಯವನ್ನು ಪರಿಚಯಿಸಿದರು. ನಮ್ಮ ಕನ್ನಡ ಶಾಲೆಗಳಲ್ಲಿ ಅವರ ಮಕ್ಕಳ ಸಾಹಿತ್ಯ ಪುಸ್ತಕಗಳನ್ನು ವಿತರಿಸಬೇಕು.ಅನೇಕ ಹೋರಾಟಗಳಲ್ಲಿ ಅವರು ಭಾಗಿದ್ದಾರೆ. ಮಲೆನಾಡಿನ ಎಲ್ಲಾ ಹೋರಾಟಗಳಲ್ಲಿ ಬಾಗಿಯಾಗಿದ್ದಾರೆ.
ಎಂದು ಬಿ.ಎ.ವಿವೇಕ ರೈ ಅವರು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪ್ರಸ್ತಾವಿಸಿದರು. ಶಾರದಾ ಕಾಲೇಜಿನ ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಪುಷ್ಕಳ ಕುಮಾರ್, ಹರೀಶ್ ರೈ, ತಮ್ಮ ಲಕ್ಷ್ಮಣ, ಸುಧಾಕರ ರಾವ್ ಪೇಜಾವರ,ದಯಾನಂದ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು