5:29 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಪಕ್ಷದಲ್ಲಿ ಸಿದ್ದಾಂತವೇ ಪ್ರಮುಖ: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ

09/01/2025, 18:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterlarnataka@gmail.com

ಪಕ್ಷ ಸಿದ್ದಾಂತವೇ ಪ್ರಮುಖವಾಗಿದ್ದು. ಪಕ್ಷದಿಂದ ಹೊರಗೆ ಯಾವ ವ್ಯಕ್ತಿಯು ಪ್ರಮುಖವಲ್ಲ. ಇದನ್ನು ಅರಿತು ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿ ಎಂದು ಜಿಲ್ಲಾ ಬಿಜೆಪಿ ಅದ್ಯಕ್ಷ ದೇವರಾಜ್ ಶೆಟ್ಟಿ ಹೇಳಿದರು.
ಅವರು ಪಕ್ಷದ ಅದಿಕೃತ ಘೋಷಣೆಯ ಸಂಘಟನಾ ಪರ್ವ ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಅಂತರಿಕ ಬಿನ್ನಾಬಿಪ್ರಾಯ ಎಲ್ಲವನ್ನು ತೊರೆದು ಎಲ್ಲರು ಕಾರ್ಯ ನಿರ್ವಹಿಸಬೇಕು. ಇದು ನಮ್ಮ ಗೆಲುವಿಗೆ ಕಾರಣವಾಗಿದ್ದು. ಪಕ್ಷದಲ್ಲಿ ಅಂತರಿಕ ಚುನಾವಣೆ. ಸಂಘಟನೆಯನ್ನು ಬಲಗೋಳಿಸಲು ಅತ್ಯಮೂಲವಾಗಿದ್ದು. ಸಂಘಟನಾತ್ಮಕ ಜಿಲ್ಲೆಯಾಗಿ ಇಂದು ಲೋಕಸಭೆ ಚುನಾವಣೆ ಸೇರಿದಂತೆ ಎಂಎಲ್ ಸಿ ಸಹಕಾರ ಸಂಘ ಚುನಾವಣೆಯಲ್ಲಿ ಈಗಾಗಲೆ ಉತ್ತಮ ಯಶಸ್ಸು ಸಾದಿಸಿದ್ದು. ಪಕ್ಷವೇ ಪ್ರಮುಖವಾಗಿದ್ದು. ಸಿದ್ದಾಂತವೇ ನಮ್ಮ ನಿಲುವು. ಪಕ್ಷ ಮೋದಲು ಎಂಬುದಾಗಿದ್ದು. ಪಕ್ಷ ಬಿಟ್ಟರೆ ಇಲ್ಲಿ ವ್ಯಕ್ತಿ ನಗಣ್ಯ.ಹಾಗಾಗಿ ಬೂತ್ ಸಮಿತಿ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು ಪಕ್ಷದ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಪ್ರಸ್ತಾವಿಕ ಮಾತನಾಡಿದ ನರೇಂದ್ರ. ಪಕ್ಷದ ಅಂತರಿಕ ಸಭೆಯ ಒಂದು ಭಾಗವಾಗಿ ಎಲ್ಲರು ಒಂದು ಪ್ರಕ್ರಿಯೆ ಅಡಿಯಲ್ಲಿ ಬಂದು ಸಂವಿದಾನ ಬದ್ದವಾಗಿ ಪ್ರಾಥಮಿಕ ಸದಸ್ಯತ್ವ ಪಢದು ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಪಕ್ಷ ಕಟ್ಟಿ ಈ ಮೂಲಕ ದೇಶ ಸೇವೆ ಮಾಡುವುದೆ ಬಿಜೆಪಿ ಗುರಿಯಾಗಿದೆ ಎಂದರು. ದೀಪಕ್ ದೊಡ್ಡಯ್ಯ ಮಾತನಾಡಿ, ಪಕ್ಷದ ಅಭ್ಯಾರ್ಥಿ ಸೋಲು ಇಡೀ ಕಾರ್ಯಕರ್ತರ ವೈಯಕ್ತಿಕ ಸೋಲಾಗಿದ್ದು. ಯಾವ ಚುನಾವಣೆಯಲ್ಲಿಯು ಬಿನ್ನಮತ ಮಾಡದೆ ಪಕ್ಷ ಗೆಲ್ಲಿಸಲು ಸಂಘಟನೆ ಮಾಡೋಣ ಎಂದರು.
ಮಂಡಲ ಅದ್ಯಕ್ಷ ಗಜೇಂದ್ರ ಸಕ್ರೀಯ ಸದಸ್ಯತ್ವವನ್ನು ನಮ್ಮ ವಿಧಾನಸಭಾ ಕ್ಷೇತ್ರದ ಪಧಾದಿಕಾರಿಗಳು ಮತ್ತು ಕಾರ್ಯಕರ್ತರು ಅತ್ಯತ್ಯಮವಾಗಿ ನಡೆಸಿಕೊಂಡು ಬಂದಿದ್ದು ಮುಂದಿನ ಮೂರು ವರ್ಷ ಅವಿರತವಾಗಿ ಪಕ್ಷ ಸಂಘಟನೆಯಲ್ಲಿ ಶ್ರಮಿಸೋಣ ಎಂದು ತಿಳಿಸಿದರು. ಚುನಾವಣಾ ಅಧಿಕಾರಿ ಚೇತನ್, ಗಜೇಂದ್ರ ಕೊಟ್ಟಿಗೆಹಾರ, ಜಿಎಸ್ ರಘು, ಪಂಚಾಕ್ಷರಿ, ಕೆ. ಸಿ. ರತನ್, ಎಂ.ಅರ್. ಜಗದೀಶ್. ಗೌರಮ್ಮ. ಪ್ರಶಾಂತ್. ದನಿಕ್. ಲೋಕೇಶ್
ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು