1:25 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Kogre Festival | ಕೊಗ್ರೆ ಮಾಡ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವೈಭವದ ರಥೋತ್ಸವ

09/03/2025, 12:53

ಶಶಿ ಬೆತ್ತದ ಕೊಳಲು

info.reporterkarnataka@gmail.com

ಜಯಪುರ ಸಮೀಪದ ಕೊಗ್ರೆಯ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ರಥೋತ್ಸವವು ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಶನಿವಾರ ಸಡಗರ ಸಂಭ್ರಮದಿಂದ ಜರುಗಿತು.
ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳನ್ನು ನೇರವೇರಿಸುತ್ತಿದ್ದಂತೆ ಸರತಿ ಸಾಲಿನಲ್ಲಿ ಭಕ್ತರು ದೇವರ ದರ್ಶನ ಪಡೆಯಲು ಮುಂದಾದರು.


ದೇವಸ್ಥಾನದಿಂದ ಸಕಲ ಬಿರುದಾವಳಿಗಳೊಂದಿಗೆ ರಥ ಬೀದಿಯ ಮುಖಾಂತರ ಮಂಗಳವಾದ್ಯದೊಂದಿಗೆ ಅಮ್ಮನವರ ರಥೋತ್ಸವವು ಸಂಜೆ ನೇರವೇರಿತು.
ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತ ಸಮೂಹ ರಥ ಸಾಗುವಾಗ ದೇವಿಯ ಜಯ ಘೋಷಣೆ ಮಾಡುತ್ತ ಭಕ್ತಿ ಭಾವ ಮೆರೆದು ರಥೋತ್ಸವಕ್ಕೆ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು