4:04 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ಪೀಕರ್ ಖಾದರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಶುಭ ಹಾರೈಕೆ

21/03/2025, 17:40

ಬೆಂಗಳೂರು (reporterkarnataka.com):
ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು,15,881 ಪರೀಕ್ಷಾ ಕೇಂದ್ರಗಳಲ್ಲಿ 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ, ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ಮುಖ್ಯ. ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮೊದಲನೇ ಹಂತ ಅದು ಅಂತ್ಯವಲ್ಲ ಆರಂಭ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಹೇಳಿದರು.
ವಿಧಾನಸಭೆಯಲ್ಲಿಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿ ಮಾತನಾಡಿದ ಸಭಾದ್ಯಕ್ಷರು ವಿದ್ಯಾರ್ಥಿಗಳು ರಾತ್ರಿ ಹಗಲೆನ್ನದೇ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ದವಾಗಿರುವ ಎಲ್ಲಾ ವಿದ್ಯಾರ್ಥಿಗಳು ಮನೋ ಸ್ಥೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು