3:13 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ

22/05/2021, 09:30

ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು .

ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರಿಗೆ ಆಹಾರ ಕಿಟ್  ನೀಡಿ ಅವರು ಮಾತನಾಡಿದರು.

ಕಳೆದ ಬಾರಿ ಕೊರೊನಾ ವಿಷಯದಲ್ಲಿ ನಾಗಮಂಗಲ ತಾಲ್ಲೂಕಿನಲ್ಲಿ ಮಾದರಿಯಾಗಿದ್ದು ಈ ಬಾರಿ ಹೆಚ್ಚು ಅತಿ ಹೆಚ್ಚು ಸೋಂಕಿತರ ಪ್ರಮಾಣ ಇದೆ. ಇದನ್ನು ತಡೆಯಲು ಅಧಿಕಾರಿಗಳು ಎಚ್ಚೆತ್ತು ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ಕೊಟ್ಟರು.

ತಾಲ್ಲೂಕಿನಲ್ಲಿ ರೈತರು ಬೆಳೆದ ತರಕಾರಿಗಳನ್ನು ತಾಲೂಕಿನಾದ್ಯಂತ ಹಳ್ಳಿಗಳಲ್ಲಿ ಮಾರಾಟ ಮಾಡಲು ಅವಕಾಶವಿದ್ದು, ಸಾಮಾಜಿಕ ಅಂತರ ಕಾಪಾಡಿ ಕೊಂಡು ಮಾರಾಟ ಮಾಡಬಹುದೆಂದು ತಿಳಿಸಿದರು ಕಳೆದ ಬಾರಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ನಾಗಮಂಗಲ ತಾಲ್ಲೂಕು ಮಾದರಿಯಾಗಿದ್ದುಈ ಬಾರಿಯೂ ಮುಕ್ತವಾಗಿಸಲು ಎಲ್ಲ ಅಧಿಕಾರಿಗಳು ಅತ್ಯಂತ ಕಾಳಜಿ ಪೂರ್ವಕವಾಗಿ ಕಾರ್ಯನಿರ್ವಹಿಸಬೇಕೆಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ , ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್, ವೈದ್ಯಾಧಿಕಾರಿ ಚೇತನ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಗಂಗಾಧರ್, ತಾಲ್ಲೂಕು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು