1:38 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

BJP v/s Yatnal | ಬಿಜೆಪಿಯಿಂದ ಉಚ್ಚಾಟನೆಗೊಂಡ ಯತ್ನಾಳ್ ರಿಂದ ಹೊಸ ಕೇಸರಿ ಪಕ್ಷ?: ವಿಜಯ ದಶಮಿಗೆ ಉದಯ?

30/03/2025, 21:17

ವಿಜಯಪುರ(reporterkarnataka.com): ಬಿಜೆಪಿಯಿಂದ ಉಚ್ಛಾಟಿತಗೊಂಡ ಎರಡು ದಿನಗಳ ನಂತರ ಕೇಂದ್ರ ಮಾಜಿ ಸಚಿವ, ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವ ಬಗ್ಗೆ ಸುಳಿವು ನೀಡಿದ್ದಾರೆ.
ಈ ಮಧ್ಯೆ ಬಿಜೆಪಿ ಹೈಕಮಾಂಡ್ ಉಚ್ಚಾಟನೆ ಆದೇಶವನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ.
ಉಚ್ಚಾಟನೆ ಆದೇಶ ವಾಪಸ್ ಪಡೆಯದಿದ್ದರೆ, ಈ ವರ್ಷದ ವಿಜಯದಶಮಿ ಮೊದಲು ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಸುಳಿವು ನೀಡಿದ್ದಾರೆ.
ಕೇಸರಿ ಪಕ್ಷವು ಹಿಂದೂಗಳನ್ನು ರಕ್ಷಿಸಲು ಎಂದು ಹೇಳಿದ್ದಾರೆ. ದಾನಿಗಳಿಂದ ಹೊಸ ಪಕ್ಷಕ್ಕೆ ಬೆಂಬಲವನ್ನು ಪಡೆದಿದ್ದೇನೆ ಎಂದು ಅವರು ಹೇಳಿದ್ದಾರೆ.
ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ದಿಲ್ಲಿಯಿಂದ ವಿಜಯಪುರಕ್ಕೆ ಆಗಮಿಸಿದ ಅವರಿಗೆ ಭಾರೀ ಬೆಂಬಲ ವ್ಯಕ್ತವಾಗಿತ್ರು.

ಇತ್ತೀಚಿನ ಸುದ್ದಿ

ಜಾಹೀರಾತು