3:20 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್: ಗಾಯನ ಮಂಡಳಿಯಿಂದ ಸುಶ್ರಾವ್ಯ ಭಕ್ತಿ ಗೀತೆ

17/04/2025, 10:43

ಮಂಗಳೂರು(reporterkarnataka.com): ಮಂಗಳೂರಿನ ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್ ವತಿಯಿಂದ ಮಂಗಳವಾರ ನಡೆದ 241ನೇ ಶಿಲುಬೆಯ ಹಾದಿ ಕಾರ್ಯಕ್ರಮದ ಬಲಿಪೂಜೆಯ ವೇಳೆ ಚರ್ಚ್ ನ ಗಾಯನ ಮಂಡಳಿಯ ಸದಸ್ಯರು ಸುಶ್ರಾವ್ಯ ಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಗಾಯನ ತಂಡದಲ್ಲಿ ಅಧ್ಯಕ್ಷೆ ಸೆಲಿನ್‌ ಕೊರೆಯಾ, ಸದಸ್ಯರಾದ ಪ್ರೀತಂ ಡಿ’ಸೋಜಾ, ಪ್ರೀವಲ್‌ ಡಿ’ಸೋಜಾ, ಡಯಾನಾ ಪಿರೇರಾ, ಜನೀಶಾ ಸಿಕ್ವೇರಾ, ಲೀಶಾ ಪಿರೇರಾ, ಕೆನಿತ್‌ ಕ್ರಾಸ್ತಾ, ಮೆಟಿಲ್ಡಾ ಕ್ರಾಸ್ತಾ, ಮರಿಯಾ ಪಿರೇರಾ, ಅನ್ಸ್‌ಯಾ ಫೆರಾವೊ, ಅನಿತಾ ಪೆರಿಸ್‌, ರೋಶಲ್‌ ಡಿ’ಸೋಜಾ, ಸ್ವೀಡಲ್‌ ಡಿ’ಸೋಜಾ ಅವರಿದ್ದರು. ಆಲ್ವಿನ್‌ ನೊರೊನ್ಹಾ ಅವರು ಕೀ ಬೋರ್ಡ್‌ ನಲ್ಲಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು