12:06 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Shrigeri | ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮೃತಪಟ್ಟವರ ಕುಟುಂಬಗಳಿಗೆ ಶೃಂಗೇರಿ ಸ್ವಾಮೀಜಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

02/05/2025, 15:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾವ್ ನಲ್ಲಿ ಉಗ್ರರ ದಾಳಿ ಘಟನೆಯನ್ನು ಶೃಂಗೇರಿ ಶ್ರೀಗಳ ಖಂಡಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಪೆಹಲ್ಗಾವ್ ನಲ್ಲಿ ಉಗ್ರರ ದಾಳಿಯಿಂದ ಮೃತರ ಕುಟುಂಬಗಳಿಗೆ ಶೃಂಗೇರಿ ಶ್ರೀಗಳು ಸ್ವಾಂತನ ಹೇಳಿದ್ದು, ಮೃತಪಟ್ಟಿರುವ ಹಿಂದೂಗಳ ಕುಟುಂಬಗಳಿಗೆ ಹಿಂದೂಗಳೇ ನೆರವಾಗಬೇಕು ಎಂದರು.
ಮೃತಪಟ್ಟಿರುವ ಕುಟುಂಬಗಳು ಸಂಕಷ್ಟದಲ್ಲಿರುವ ಸಮಯದಲ್ಲಿ ಈ ಧನಸಹಾಯ ನೆರವಾಗಲಿದೆ.


ಕುಟುಂಬಕ್ಕೆ‌ ಆರ್ಥಿಕವಾಗಿ‌ ನೆರವಾಗುವ ನಿಟ್ಟಿನಲ್ಲಿ ಮಠದಿಂದ ಪ್ರಸಾದದ ರೂಪದಲ್ಲಿ ಧನಸಹಾಯ ಮಾಡಲಾಗುತ್ತದೆ. ಮಠದ ಆಡಳಿತಾಧಿಕಾರಿಗಳು ಆ ಕುಟುಂಬಗಳಿಗೆ ಧನಸಹಾಯದ ವ್ಯವಸ್ಥೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು