1:43 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ವಿದೇಶದಲ್ಲಿ ತುಳು ನಾಮಫಲಕ!: ಜೈತುಲುನಾಡ್ ಸಂಘಟನೆಯ ತುಳುಲಿಪಿ ಹೋರಾಟಕ್ಕೆ ಮತ್ತೊಂದು ಯಶಸ್ಸು

29/05/2025, 12:25

ಅರೀಝೋನಾ(reporterkarnataka.com):
ಅಮೇರಿಕಾದ ಅರೀಝೋನಾ ರಾಜ್ಯದ ಟೆಂಫೆ ನಗರದಲ್ಲಿರುವ ಪ್ರಸಿದ್ಧ ದೇವಾಸ್ಥಾನ ಶ್ರೀ ವೆಂಕಟ ಕೃಷ್ಣ ಕ್ಷೇತ್ರವು ಶ್ರೀ ಪುತ್ತಿಗೆ ಮಠದ ದೇವಾಸ್ಥಾನವಾಗಿದ್ದು ಪ್ರಧಾನ ಅರ್ಚಕರಾಗಿ ಶ್ರೀ ಕಿರಣ್ ರಾವ್ ಇವರನ್ನು ಜೈತುಲುನಾಡ್ (ರಿ.) ಮನವಿ ಮಾಡಿದ ತಕ್ಷಣ ಸಂತೋಷದಿಂದ ಅನುಮತಿ ನೀಡಿದರು.
ಸ್ವಾಮೀಜಿ ಶ್ರೀ ಸುಗಣೇಂದ್ರ ತೀರ್ಥರು ತುಳು ನಾಮಫಲಕವನ್ನು ಅನಾವರಣಗೊಳಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಪ್ರಥಮವಾಗಿ ತುಳು ಲಿಪಿ ನಾಮಫಲಕ ಅನಾವರಣಗೊಳಿಸಿ ಜೈತುಲುನಾಡ್ (ರಿ.) ಸಂಘಟನೆ ತುಳು ಭಾಷೆ ಮತ್ತು ಲಿಪಿಯ ಬೆಳವಣಿಗೆ ಇನ್ನಷ್ಟು ಬಲ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು