11:09 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ ತೆರವು; ಫಸಲಿಗೆ ಬಂದ ಕಾಫಿ ನಾಶ

03/06/2025, 20:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಭದ್ರಾ ಅಭಯಾರಣ್ಯದ ಕೆಸವಿನಮನೆ ಗ್ರಾಮದಲ್ಲಿ 43 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸಿದ ಅರಣ್ಯ ಇಲಾಖೆ ಫಸಲಿಗೆ ಬಂದ ಕಾಫಿ ಗಿಡಗಳನ್ನ ಕಡಿದು ಹಾಕಿದೆ.


ಭದ್ರಾ ಹುಲಿ ಮೀಸಲು ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ
ಒತ್ತುವರಿ ಕಾರ್ಯಾಚರಣೆ ನಡೆಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 43 ಎಕರೆ ಅರಣ್ಯ ಭೂಮಿ ಒತ್ತುವರಿ ನಡೆದಿತ್ತು. ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಗ್ರಾಮದ 43 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿತ್ತು.
ಚಿಕ್ಕಮಗಳೂರು ನಗರದ ನರೇಂದ್ರ ಪೈ ಎಂಬವರು ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿ ಅಕ್ರಮವಾಗಿ ಕಾಫಿ ಗಿಡಗಳನ್ನು ಬೆಳೆಸಿದ್ದರು. ಅರಣ್ಯ ಇಲಾಖೆ ನ್ಯಾಯಾಲಯದ ಆದೇಶದಂತೆ ಒತ್ತುವರಿ ತೆರವು ಮಾಡಿದೆ.
43 ಎಕರೆ ಪ್ರದೇಶದಲ್ಲಿ ಕಾಫಿ-ಮೆಣಸು-ಸಿಲ್ವರ್ ಮರಗಳನ್ನು ನರೇಂದ್ರ ಪೈ ಬೆಳೆಸಿದ್ದರು. ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಒತ್ತುವರಿ ತೆರೆವು
ಕಾರ್ಯಾಚರಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು