3:43 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಆಸ್ಟ್ರೇಲಿಯಾದಲ್ಲಿ ಕೊಡಗಿನ ‘ಶೇಡ್ ಕಾಫಿ’ ಯ ಸುವಾಸನೆ: ಡೆಪ್ಯುಟಿ ಕೌನ್ಸಿಲ್ ಜನರಲ್ ಜತೆ ಶಾಸಕ ಮಂತರ್ ಮಾತುಕತೆ

11/07/2025, 17:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnatatk@gmail.com

ಹದವಾದ ನೆರಳಿನಲ್ಲಿ ಬೆಳೆಯುವ ಕೊಡಗಿನ ‘ಶೇಡ್ ಕಾಫಿ’ ಯ ಸುವಾಸನೆ ಮತ್ತು ಸ್ವಾದವನ್ನು ವಿಶ್ವ ಸ್ತರದಲ್ಲಿ ಪರಿಚಯಿಸುವ ಪ್ರಯತ್ನಗಳು ವ್ಯಾಪಕವಾಗಿ ನಡೆಯುತ್ತಿದೆ.

ಇದರ ಭಾಗವಾಗಿ ಕೊಡಗಿನ ಕಾಫಿಗೆ ಆಸ್ಟ್ರೇಲಿಯಾ ದಲ್ಲಿ ಮಾರುಕಟ್ಟೆ ಸೃಷ್ಟಿಸುವ ಚಿಂತನೆಗಳೊಂದಿಗೆ ಮಡಿಕೇರಿ ನಗರದ ಖಾಸಗಿ ಹೊಟೇಲ್ ನಲ್ಲಿ ಬೆಂಗಳೂರಿನ ಆಸ್ಟ್ರೇಲಿಯಾದ ಡೆಪ್ಯುಟಿ ಕೌನ್ಸಿಲ್ ಜನರಲ್ ರವರೊಂದಿಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಭಾಗವಹಿಸಿ ಮಾತುಕತೆ ನಡೆಸಿ
ದರು.

ಇತ್ತೀಚಿನ ಸುದ್ದಿ

ಜಾಹೀರಾತು