3:46 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ದುರಸ್ತಿಯ ಭಾಗ್ಯ ಕಾಣದ ಜಯಪುರ- ಬಸರೀಕಟ್ಟೆ ರಸ್ತೆ: ಸಂಸದರು, ಶಾಸಕರು ನೋಡಿ ಹೋದರೂ ನೋ ಯೂಸ್

15/07/2025, 14:06

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕಳೆದ ವರ್ಷ ಸುರಿದ ಭಾರೀ ಮಳೆಗೆ ಜಯಪುರದಿಂದ ಬಸರೀಕಟ್ಟೆ ಸಂಪರ್ಕಿಸುವ ಬಿಳಾಲುಕೊಪ್ಪ ಬಳಿ ಹಳ್ಳದ ನೀರು ರಸ್ತೆಯಲ್ಲೆ ಹರಿದು ಹೋಗಿ ರಸ್ತೆ ಹಾಗೂ ಚರಂಡಿ ಕೊಚ್ಚಿಹೋಗಿತ್ತು.
ಆಗ ಸ್ಥಳಕ್ಕೆ ಆಗಮಿಸಿದ್ದ ಸಂಸದರು, ಜಿಲ್ಲಾಧಿಕಾರಿಗಳು, ಶಾಸಕರು ಸ್ಥಳಕ್ಕೆ ಭೇಟಿಯನ್ನು ನೀಡಿದ್ದರು, ಆದರೂ ರಸ್ತೆ ಸರಿಪಡಿಸುವುದು ಬಿಡಿ ಸರಿಯಾದ ಚರಂಡಿಯ ವ್ಯವಸ್ಥೆಯೂ ಆಗದೆ ಹಾಗೆ ಇದೆ.
ಕಳೆದ ವರ್ಷ ಸುರಿದ ಮಳೆಗೆ ಚರಂಡಿಗಳು ಕೊರೆದು ಹೋಗಿದ್ದು, ಈ ಭಾರೀ ಚರಂಡಿ ಜೊತೆಗೆ ರಸ್ತೆಯೂ ಬಿರುಕು ಬಿಟ್ಟು ಕುಸಿಯುವ ಭೀತಿ ಎದುರಾಗಿದೆ. ಅದು ಅಲ್ಲದೇ ಮಳೆ ಬಂದಾಗ ರಸ್ತೆಯಲ್ಲೆ ಹರಿಯುವ ನೀರಿನಿಂದ ರಸ್ತೆ ಪಕ್ಕದಲ್ಲಿ ದೊಡ್ಡ ಕಂದಕವೂ ಸೃಷ್ಟಿಯಾಗಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.


ಹೊರನಾಡು-ಶೃಂಗೇರಿಯ ಮುಖ್ಯ ರಸ್ತೆಯು ಇದಾಗಿದ್ದು ನಿತ್ಯ ಸಂಚರಿಸುವ ವಾಹನ ಸವಾರರಿಗೂ ಈ ರಸ್ತೆ ಸವಾಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು