5:24 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸೋರುತ್ತಿದೆ ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣ!: ಅಂಗಡಿ ಮಳಿಗೆಯೊಳಗೂ ನೀರು!

16/07/2025, 16:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಮುಖ್ಯ ಬಸ್ ನಿಲ್ದಾಣ ಮಳೆಗಾಲ ಆಗುತ್ತಿದ್ದಂತೆ ಸೋರುತ್ತಿದ್ದು, ಮಳೆಯ ನೀರು ಸಂಪೂರ್ಣ ನಿಲ್ದಾಣದ ಒಳಗೆ ನಿಲ್ಲುತ್ತಿರುವುದರಿಂದ ಬಸ್ ಗಾಗಿ ಕಾಯುವ ಸಾರ್ವಜನಿಕರಿಗೆ ಬಾರಿ ತೊಂದರೆ ಆಗುತ್ತಿದೆ ಎಂದು ಪ್ರಯಾಣಿಕರಿಂದ ದೂರು ಕೇಳಿ ಬಂದಿದೆ .


ಕಳೆದ ವರ್ಷ ಕೂಡ ನೀರು ಸೋರುತ್ತಿತ್ತು. ಆದರೆ ಈ ಬಾರಿ ನೀರು ನಿಲ್ದಾಣದ ಒಳಗೆ ನಿಲ್ಲುತ್ತಿದ್ದು ಗೋಡೆಗಳು ಸಹ ತಂಡಿ ಆಗಿದೆ. ಬಸ್ ನಿಲ್ದಾಣದ ಒಳಗಿರುವ ಅಂಗಡಿ ಮಳಿಗೆ ಹಾಗೂ ಬಸ್ ಏಜೆಂಟರ ಕೊಠಡಿ ಒಳಗೂ ನೀರು ಸೋರುತ್ತಿದೆ. ಈಗಾಗಲೇ ಬಸ್ ನಿಲ್ದಾಣದಲ್ಲಿ ಹಲವು ಮಂದಿ ಜಾರಿ ಬಿದ್ದಿದ್ದು ಕೊಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಬೇಕೆಂದು ಸಾರ್ವಜನಿಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು