11:45 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Kodagu | ಭಾಗಮಂಡಲ ತ್ರಿವೇಣಿ ಸಂಗಮ: ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡ ಪೊಲಿಂಕಾನ ಉತ್ಸವ

24/07/2025, 15:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾಗಮಂಡಲ ಶ್ರೀ ಭಗoಡೇಶ್ವರ ಸನ್ನಿಧಿಯಲ್ಲಿ ಶ್ರದ್ದಾ ಭಕ್ತಿಯಿಂದ “ಪೊಲಿಂಕಾನ ಉತ್ಸವ” ವಿಶೇಷ ಪೂಜೆ ಕೈoಕರ್ಯದೊಂದಿಗೆ ನೆರವೇರಿತು.

ಮಹಾಗಣಪತಿ, ಮಹಾವಿಷ್ಣು, ಸುಬ್ರಮಣ್ಯ, ಭಗoಡೇಶ್ವರ ಗುಡಿಗಳಿಗೆ ಪೂಜೆ ಸಲ್ಲಿಸಿದ ಬಳಿಕ ಬಾಳೆ ದಿಂಡುನಿಂದ ಸಿದ್ದಗೊಂಡ ಸುಮಂಗಲಿ ಮಂಟಪಕ್ಕೆ ದೇವಾಲಯದ ಪ್ರದಕ್ಷಿಣೆ ಬಂದ ನಂತರ ದೀಪ ಬೆಳಗಿ, ಮುತೈದೆ ಆಭರಣ ಗಳಾದ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿ ತಟ್ಟೆ ಸೇರಿದಂತೆ ಹೂವು ಹಣ್ಣುಗಳಿಂದ ಅಲಂಕರಿಸಿ ಮತ್ತೆ ಪ್ರದಕ್ಷಿಣೆ ಬಂದು ಮುಖ್ಯ ದ್ವಾರದ ಮೂಲಕ ನೂರಾರು ಭಕ್ತರ ಸಮ್ಮುಖದಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ಕಾವೇರಿ ಕನ್ನಿಕೆ, ಸುಜ್ಯೋತಿ ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕಾವೇರಿ ಶಾಂತಳಾಗಿ, ಮಳೆಗಾಲದಲ್ಲಿ ಯಾವುದೇ ಹಾನಿ ಮಾಡದೇ ರೈತರಿಗೆ ಸುಬಿಕ್ಷ ವಾಗಲಿ ಎಂದು ಪೂಜೆ ಸಲ್ಲಿಸಿ ಮಂಟಪವನ್ನು ನದಿಯಲ್ಲಿ ತೇಲಿ ಬಿಡಲಾಯಿತು. ಈ ವೇಳೆ ತಲಕಾವೇರಿ – ಭಾಗಮಂಡಲ ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥರು, ಪ್ರಧಾನ ಅರ್ಚಕರು, ಸ್ಥಳೀಯ ಭಕ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು