3:18 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Kodagu | ಭಾರಿ ಗಾಳಿಗೆ ಮುಚ್ಚಿದ ಮಡಿಕೇರಿ ಕೋಟೆ ಬೃಹತ್ ಬಾಗಿಲು: ಜೆಸಿಬಿ ಮೂಲಕ ಮತ್ತೆ ಓಪನ್

28/07/2025, 18:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಐತಿಹಾಸಿಕ ಶ್ರೀ ಕೋಟೆ ಮಹಾಗಣಪತಿಯ ದೇವಾಲಯಕ್ಕೆ ಮುಖ್ಯರಸ್ತೆಯಿಂದ ಹೋಗುವ ಕೋಟೆಯದ್ವಾರವು ವಿಪರೀತ ಗಾಳಿ ಮಳೆಗೆ ಮುಚ್ಚಿ ಹೋಗಿದ್ದು, ಜೇಸಿಬಿ ಸಹಾಯದಿಂದ ಮತ್ತೆ ತೆರೆಯಲಾಯಿತು.


ಬಾಗಿಲು ಮುಚ್ಚಿರುವುದರಿಂದ ಇದನ್ನು ಜನರಿಂದ ತೆರೆಯಲು ಅಸಾಧ್ಯವಾದ ಕಾರಣ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಹೋಗಲು ಸಹ ತೊಂದರೆ ಉಂಟಾಯಿತು. ನಂತರ ಮಡಿಕೇರಿಯ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿಯವ ಈ ನಿಟ್ಟಿನಲ್ಲಿ ತಕ್ಷಣವೇ ಸ್ಪಂದಿಸಿ ನಗರಸಭೆಯ ಮುಖಾಂತರ ಜೆಸಿಬಿಯಿದ ಮುಖ್ಯ ದ್ವಾರವನ್ನು ತೆರೆಸಿಕೊಟ್ಟು ಭಕ್ತಾದಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಓಡಾಡಲು ಅನುವು ಮಾಡಿಕೊಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು