9:43 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಅಸ್ತಿಪಂಜರಗಳ ಪತ್ತೆಗೆ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್ ತಂತ್ರಜ್ಞಾನ ಬಳಕೆಗೆ ಎಸ್ಐಟಿ ಸಿದ್ದತೆ

07/08/2025, 14:00

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿಟ್ಟ ಶವಗಳ ಅಸ್ತಿಪಂಜರಗಳ ಪತ್ತೆಗಾಗಿ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್(ಜಿಪಿಆರ್) ತಂತ್ರಜ್ಞಾನ ಬಳಸುವ ಕುರಿತು ವಿಶೇಷ ತನಿಖಾ ತಂಡ(ಎಸ್ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಎಸ್ಐಟಿ ಈಗಾಗಲೇ 12 ಸ್ಪಾಟ್ ಗಳ ಉತ್ಖನನ ಕಾರ್ಯ ಪೂರ್ಣಗೊಳಿಸಿದೆ. ಬಂಗ್ಲಗುಡ್ಡೆಯಲ್ಲಿ ಅಸ್ತಿಪಂಜರ ದೊರೆತ ಬಳಿಕ 13ನೇ ಸ್ಪಾಟ್ ಉತ್ಖನನಕ್ಕೆ ಜಿಪಿಆರ್ ತಂತ್ರಜ್ಞಾನ ಬಳಕೆಗೆ ಸಿದ್ದತೆ ನಡೆಸಿದೆ.
ಸ್ಪಾಟ್ ನಂಬರ್ 13ರಲ್ಲಿ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಸಂಪರ್ಕದ ವಯರ್ ಗಳು ಹಾದು ಹೋಗಿರುವುದರಿಂದ ಇಲ್ಲಿ ಮಾನವ ಶ್ರಮದ ಮೂಲಕ ಅಥವಾ ಹಿಟಾಚಿ ಬಳಕೆ ಸ್ವಲ್ಪ ಕಷ್ಟಕರವೆನಿಸಿದೆ. ಅದಲ್ಲದೆ ಬಂಗ್ಲಗುಡ್ಡೆಯಲ್ಲಿ ಇನ್ನಷ್ಟು ಶೋಧಕ್ಕೆ ಆಧುವಿಕ ತಂತ್ರಜ್ಞಾನದ ಬಳಕೆಗೆ ಎಸ್ಐಟಿ ಮುಂದಾಗಿ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು