7:33 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ಐಟಿಗೆ ಇನ್ನಷ್ಟು ಅಧಿಕಾರ; ಪೊಲೀಸ್ ಠಾಣೆ ಮಾದರಿಯಲ್ಲಿ ಕಾರ್ಯನಿರ್ವಹಣೆ

08/08/2025, 18:42

ಬೆಂಗಳೂರು(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ರಾಜ್ಯ ಸರಕಾರ ಹೆಚ್ಚಿನ‌ ಅಧಿಕಾರ ನೀಡುವ ಮೂಲಕ ಇನ್ನಷ್ಟು ಪವರ್ ಬಂದಿದೆ.
ಎಸ್ಐಟಿ ತಂಡ ಪೊಲೀಸ್ ಠಾಣೆಯ ರೀತಿಯಲ್ಲಿ ಕಾರ್ಯನಿರ್ವಹಿಸಲಿದೆ. ಎಸ್ಐಟಿ ಸ್ವತಃ ದೂರು ಸ್ವೀಕರಿಸಿ ಎಫ್ಐಆರ್ ದಾಖಲಿಸಿಕೊಳ್ಳಬಹುದು. ಈ ಹಿಂದೆ ಜಯನ್ ಅವರು ದೂರು ನೀಡಲು ಬಂದಾಗ ಮೊದಲಿಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿ ಬರುವಂತೆ ಸೂಚಿಸಲಾಗಿತ್ತು. ಇನ್ನು ಮುಂದೆ ಎಸ್ಐಟಿಯೇ ಎಫ್ಐಆರ್ ದಾಖಲಿಸಿಕೊಳ್ಳಬಹುದು. ತನಿಖೆಗೆ ಅವಶ್ಯಕತೆ ಇದ್ದವರನ್ನು ವಶಕ್ಕೆ ಪಡೆಯುವುದು, ಬಂಧಿಸುವುದು, ಚಾರ್ಜ್ ಶೀಟ್ ಸಲ್ಲಿಸುವುದು, ಕೋರ್ಟ್ ಗೆ ಪ್ರಾಥಮಿಕ ವರದಿ ಸಲ್ಲಿಸುವುದು ಮುಂತಾದ ಅಧಿಕಾರ ಪ್ರಾಪ್ತಿಯಾಗಿದೆ. ಪೊಲೀಸ್ ಠಾಣೆ ರೀತಿಯಲ್ಲೇ ಇದು ಕಾರ್ಯನಿರ್ವಹಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು