6:43 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮಾಣಿಯಲ್ಲಿ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ: ಲಯನ್ಸ್ ಕ್ಲಬ್ ಸಸಿ ವಿತರಣೆ

13/08/2025, 22:01

ವಿಟ್ಲ(reporterkarnataka.com): ಲಯನ್ಸ್ ಕ್ಲಬ್ ಮಾಣಿ ಮತ್ತು ಅರಣ್ಯ ಇಲಾಖೆ ಬಂಟ್ವಾಳ ವಲಯದ ಸಹಯೋಗದೊಂದಿಗೆ ಹಿರಿಯ ಪ್ರಾಥಮಿಕ ಶಾಲೆ ಮಾಣಿ ಮತ್ತು ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯ ಪರಿಸರದಲ್ಲಿ ಮಾವು , ಹಲಸು, ಪೇರಳೆ ಮೊದಲಾದ ವಿವಿಧ ಜಾತಿಯ ಹಣ್ಣುಗಳ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಮಾಣಿ ಲಯನ್ಸ್ ಕ್ಲಬ್ ವತಿಯಿಂದ ನೆರವೇರಿಸಲಾಯಿತು.


ವಲಯ ಅರಣ್ಯಾಧಿಕಾರಿ ಸುನಿಲ್ ಡಿಸೋಜ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಗ್ರಾ.ಪಂ. ಅಧ್ಯಕ್ಷ ಸುದೀಪ್ ಶೆಟ್ಟಿ, ಸದಸ್ಯರಾದ ಮೆಲ್ವಿನ್ ಮಾರ್ಟಿಸ್ , ನಾರಾಯಣ ಶೆಟ್ಟಿ, ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಜಡ್ತಿಲ ಪ್ರಹ್ಲಾದ ಶೆಟ್ಟಿ , ಶಿಕ್ಷಕರಾದ ಸುಪ್ರೀಯ ಡಿ., ದಿನಕರ ಪೂಜಾರಿ,ಚಂದ್ರಾವತಿ , ಕುಶಾಲಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ , ರತ್ನಾಕರ ರೈ, ರಾಜೇಶ್ ಶೆಟ್ಟಿ , ವಿನ್ಸೆಂಟ್ ಲಸ್ರಾದೋ , ಲಯನ್ಸ್ ಕ್ಲಬ್ ಸದಸ್ಯರಾದ ಉಮೇಶ್ ಬರಿಮಾರು, ಬಾಲಕೃಷ್ಣ ಶೆಟ್ಟಿ ಪಾಂಡಿಬೆಟ್ಟು, ಕೂಸಪ್ಪ ಪೂಜಾರಿ , ಉಮೇಶ್ ಅಶ್ವತಡಿ, ಜಯಾನಂದ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು