11:54 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಶ್ರೀ ರಾಮ ರಕ್ಷಾ ಸ್ತೋತ್ರ ಪಠನೆ ಪ್ರತಿಯೊಬ್ಬರ ಜೀವನಲ್ಲಿ ಅಳವಡಿಸಿಕೊಳ್ಳಬೇಕು: ದಿವ್ಯ ತೇಜ್ ಕುಮಾರ್

25/08/2025, 20:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು.
ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಾಲಿಗ್ರಾಮದ ಡಿವೈನ್ ಪಾರ್ಕ್ ನ ದಕ್ಷ ಸೇವಕಿ ದಿವ್ಯ ತೇಜ್ ಕುಮಾರ್ ಅವರ ಸುದೀರ್ಘ ಪ್ರವಚನ, ಭಜನೆ, ಶ್ರೀರಾಮ ಸ್ತೋತ್ರ ಪಠನೆ, ಸಮಾಜದಲ್ಲಿ ಮಹಿಳೆಯರ ಪಾತ್ರ ಮತ್ತು ಜವಾಬ್ದಾರಿ ಸೂತ್ರಗಳು ಭಕ್ತರನ್ನು ಸೆಳೆಯಿತು.


ಕಾರ್ಯಕ್ರಮದ ಭಾಗವಾಗಿ ಮಹಿಳೆಯರಿಗೆ ಬೆಂಕಿ ಬಳಸದೆ ಅಡುಗೆ ಸ್ಪರ್ಧೆ ಹಮ್ಮಿಕೊಳ್ಳಗಿತ್ತು, ಕಾರ್ಯಕ್ರಮದ ಕೊನೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಗಣ್ಯರಿಗೆ ಸನ್ಮಾನದ ಜೊತೆ ಸಾಲಿಗ್ರಾಮ ಕ್ಷೇತ್ರಕ್ಕೆ ಒಮ್ಮೆ ಭೇಟಿ ನೀಡುವಂತೆ ಅಹ್ವಾನ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು