8:13 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ: ಸೆಪ್ಟೆಂಬರ್ 5ರಂದು ಜೈನ ಭವನದಲ್ಲಿ ಓಣಂ ಸದ್ಯ!

30/08/2025, 18:40

ಪುತ್ತೂರು(reporterkarnataka.com):ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದ ಹೋಮ್‌ಲಿ ಬೈಟ್ಸ್ ಇದೀಗ.ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಪ್ರಯುಕ್ತ ಓಣಂ ಸದ್ಯ ಆಯೋಜಿಸಿದೆ.
ತಿರುವೊಣಂ ದಿನವಾದ ಸೆಪ್ಟೆಂಬರ್ 5ರಂದು ಶುಕ್ರವಾರದಂದು ಪುತ್ತೂರಿನ ಜೈನ ಭವನದಲ್ಲಿ ಓಣಂ ಸದ್ಯ ನಡೆಯಲಿದೆ.

ಮಧ್ಯಾಹ್ನ 12 ರಿಂದ 2:30ರ ವರೆಗೆ ಔತಣಕೂಟ ಜರುಗಲಿದೆ. ನೆರೆ ರಾಜ್ಯ ಕೇರಳದಲ್ಲಿ ಜಾತಿ ,ಮತ, ರಾಜಕೀಯ ಬೇಧ ಇಲ್ಲದೆ ಬಹಳ ಮುಖ್ಯವಾಗಿ ಆಚರಿಸುವ ಓಣಂ ಹಬ್ಬ ಪುತ್ತೂರಿನಲ್ಲೂ ಹೊಸ ಮೆರುಗು ನೀಡಲಿದೆ. ಪುತ್ತೂರಲ್ಲಿ ಎಲ್ಲರಿಗೂ ಮುಕ್ತವಾಗಿ ಬಾಳೆ ಎಲೆಯಲ್ಲಿ ಕಾಳನ್, ಓಲನ್ , ಅಡ ಪ್ರಥಮನ್ ಇತ್ಯಾದಿ 25 ಮಿಕ್ಕಿ ಸಾಂಪ್ರದಾಯಿಕ ಪದಾರ್ಥಗಳೊಂದಿಗೆ ಓಣಂ ಸದ್ಯ! ಪ್ರಸ್ತುತ ಪಡಿಸುತ್ತಿದೆ.ಮುಂಗಡ ಬುಕ್ಕಿಂಗ್ ಮೂಲಕ ಊಟದ ವ್ಯವಸ್ಥೆ ಆಯೋಜಿಸಲಾಗಿದ್ದು, homelybites.co.in ಎಂಬ ವೆಬ್ಸೈಟ್ ಅಥವಾ ಫೇಸ್ಬುಕ್ ಪೇಜ್ ಲೀ ಕಾದಿರಿಸಿದೆ.
ಬನ್ನಿ ಓಣಂ ಹಬ್ಬವನ್ನು ರುಚಿಯನ್ನು ಸವಿಯುತ್ತಾ ಆಚರಿಸೋಣ. ಊಟದ ನಂತರ ಮನೆಗೆ ಕೊಂಡೊಯ್ಯಲು ಪಾಯಸ, ವಿವಿಧ ತರಹದ ತಿಂಡಿ ತಿನಿಸುಗಳ ಪ್ರತ್ಯೇಕವಾಗಿ ಕೌಂಟರ್ ಕೂಡ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು