12:35 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Mangaluru | ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಸೌಲಭ್ಯ ವಿತರಣೆ

05/09/2025, 12:38

ಮಂಗಳೂರು(reporter,karnataka.com): ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ಶ್ರವಣ ಸಾಧನ ವಿತರಣೆ, ಲೇಡಿಗೋಷನ್ ಹಾಗೂ ಮೂಡುಶೆಡ್ಡೆಯ ಟಿಬಿ ಸೆಂಟರ್‍ ವತಿಯಿಂದ ಸೌಲಭ್ಯ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು.
ಶಾಸಕ ಡಾ.ಭರತ್ ಶೆಟ್ಟಿ ವೈ, ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂಸಿಎಫ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿರುವ ನಿತಿನ್ ಎಂ. ಕಾಂತಕ್, ಎಂಸಿಎಫ್ ಉತ್ಪಾದನಾ ವಿಭಾಗದ ಮುಖ್ಯಾಧಿಕಾರಿ ಗಿರೀಶ್ ಎಸ್., ಮುಖ್ಯ ಹಣಕಾಸು ಅಧಿಕಾರಿ ಟಿ.ಎಂ. ಮುರಳೀಧರನ್, ಸಿಎಸ್‍ಆರ್ ವಿಭಾಗದ ಅಧಿಕಾರಿಗಳು, ಎಂಡೋಲೈಟ್ ಸಂಸ್ಥೆಯ ಪ್ರಮುಖರು, ಫಲಾನುಭವಿಗಳು, ವೆನ್‍ಲಾಕ್ ಸಂಸ್ಥೆಯ ವೈದ್ಯರು, ಸರಕಾರೇತರ ಸಂಘ ಸಂಸ್ಥೆಯ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
ಎಂಸಿಎಫ್ ಸಂಸ್ಥೆಯ ಡಾ.ಯೋಗೀಶ್ ನಿರೂಪಿಸಿದರು. ವಿವೇಕ್ ಕೋಟ್ಯಾನ್ ವಂದಿಸಿದರು.


ಕಾರ್ಯಕ್ರಮದಲ್ಲಿ 12 ಲಕ್ಷಕ್ಕೂ ಹೆಚ್ಚು ಮೌಲ್ಯದ 12 ಕೃತಕ ಕಾಲು ಜೋಡಣೆ, ಒಂದು ಶ್ರವಣ ಸಾಧನ ಲೇಡಿಗೋಷನ್ ನವಜಾತ ಶಿಶುಕೇಂದ್ರಕ್ಕೆ 3.50 ಲಕ್ಷ ರೂಪಾಯಿಯ ಎನ್‍ಐಸಿಯು ಯಂತ್ರ, ಮೂಡುಶೆಡ್ಡೆ ಟಿಬಿ ಸೆಂಟರ್‍ಗೆ 10 ಕಾಟ್, ಒಂದು ಟ್ರಾಲಿ ವಿತರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು