3:49 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Kodagu | ಕುಯಿಲು ಮಾಡಿದ ಕಾಫಿ ಕಳ್ಳತನ: ಕಾರ್ಮಿಕ ದಂಪತಿ ಬಂಧನ

25/09/2025, 14:26

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮದಲ್ಲಿ ತೋಟದ ಮಾಲೀಕ ಕುಯಿಲು ಮಾಡಿ ಸಂಗ್ರಹಿಸಿಟ್ಟಿದ್ದ ಕಾಫಿ ಯನ್ನು ಕಾರ್ಮಿಕ ದಂಪತಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಕಿರುಗೂರು ಗ್ರಾಮದ ಗಣೇಶ್ ಎಂಬುವವರ ತೋಟಕ್ಕೆ ಕೆಲವು ತಿಂಗಳ ಹಿಂದೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಹುಲಿಕೇರಿ ಗ್ರಾಮದ ಹರ್ಷ ಮತ್ತು ಆತನ ಪತ್ನಿ ವೀಣಾ ಕೆಲಸಕ್ಕೆ ಬಂದಿದ್ದು, ಮಾಲೀಕ ಗಣೇಶ್ ಮಡಿಕೇರಿಗೆ ತೆರಳಿದ ಸಂದರ್ಭ ಕಳ್ಳತನ ನಡೆಸಿದ್ದಾರೆ. ಕಳುವು ಮಾಡಿದ ಕಾಫಿ ಯನ್ನು ಇಲ್ಲಿನ ದೊಡ್ಡ ಮಾವಿನ ಮರ ಜಂಕ್ಷನ್ ಬಳಿ ಇದ್ದ ಸಂದರ್ಭ ರೆಡ್ ಹ್ಯಾಂಡ್ ಆಗಿ ಸ್ಥಳೀಯ ಯುವಕರ ಕೈ ಗೆ ಸಿಕ್ಕಿ ಬಿದ್ದಿದ್ದು ವಿಚಾರಿಸಿದ ಸಂದರ್ಭ 41 ಕೆಜಿ ಅಷ್ಟು ಕಾಫಿ ಕಳುವಾಗಿರುವುದು ಬೆಳಕಿಗೆ ಬಂದಿದ್ದು,ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊನ್ನoಪೇಟೆ ಪೊಲೀಸರು ದಂಪತಿಗಳನ್ನು ಮಾಲು ಸಮೇತ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು