4:36 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಕುದ್ರೋಳಿ ಕ್ಷೇತ್ರದ ಕಾಳಭೈರವ ದೇವರಿಗೆ 9 ಲಕ್ಷ ರೂ. ವೆಚ್ಚದ ಬೆಳ್ಳಿಯ ಪ್ರಭಾವಳಿ ಸಮರ್ಪಣೆ

26/09/2025, 16:53

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆಜಿ ತೂಕ ಬೆಳ್ಳಿಯ ಪ್ರಭಾವಳಿ ಅರ್ಪಿಸಲಾಗಿದೆ.
ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷ ಸಾಹುಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆ.ಜಿ. ತೂಕ ಬೆಳ್ಳಿಯ ಪ್ರಭಾವಳಿಯನ್ನು ಕೊಡುಗೆಯಾಗಿ ಶುಕ್ರವಾರ ನೀಡಿದ್ದಾರೆ.
ದಿ. ಸೋಮಸುಂದರಂ ಅವರು ಸುಮಾರು 34 ವರ್ಷ ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರ ಕಿರಿಯ ಪುತ್ರ ಜೈರಾಜ್ ಎಚ್. ಸೋಮಸುಂದರಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ.ಪೂಜಾರಿ, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ.ಸುವರ್ಣ, ಸದಸ್ಯರಾದ ಗೌರವಿ ರಾಜಶೆರಖರ್, ಲತೀಶ್ ಸುವರ್ಣ, ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು