4:36 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Raichur | ಮಸ್ಕಿ: 55ನೇ ವರ್ಷದ ಮಹಾದೇವಿ ಪುರಾಣ ಮಹೋತ್ಸವ, ರಥೋತ್ಸವ

05/10/2025, 21:48

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnata@gmail.com

ಮಸ್ಕಿ ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ 55ನೇ ವರ್ಷದ ಮಹಾದೇವಿ ಪುರಾಣ ಮಹೋತ್ಸವ ರಥೋತ್ಸವ ಪರಂಪರೆಯ ಗುರುಗಳಾದ ಶ್ರೀ ಷಟಸ್ಥಲ ಬ್ರಹ್ಮ ಪರ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಿತು.
ಪ್ರತಿವರ್ಷದಂತೆ ಈ ವರ್ಷವೂ ಮಹಾದೇವಿ ಪುರಾಣ ಮಸ್ಕಿ ದಸರಾ ಉತ್ಸವ ಮೈಸೂರು ದಸರಾ ಜಂಬೂಸವಾರಿ ಮಾದರಿಯಲ್ಲಿ ವೇದಮೂರ್ತಿ ಚಂದ್ರಯ್ಯ ತಾರಾನಗರ ಸಂಡೂರು ತರ ಕಲಾತಂಡದಿಂದ ವೀರಗಾಸೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರಿಂದ ವಿವಿಧ ಜನ ಜಾನಪದ ಕಲಾತಂಡ ವೈಭವ ಶ್ರೀ ಬ್ರಹ್ಮರಂಭದ ದಸರಾ ವೈಭವ ದಂದು ಬೆಳಿಗ್ಗೆ 6:00 ಗಂಟೆಗೆ ನಡೆಯುವುದು.

ಇಂದು ನಡೆದ ಕಾರ್ಯಕ್ರಮದಲ್ಲಿ ಅಂತರಗಂಗೆ ಪಂಪಾಯಸ್ವಾಮಿ ಸಾಲಿಮಠ ಇವರ ವಿರಚಿತ ಸುಕ್ಷೇತ್ರ ಮಸ್ಕಿ ಬ್ರಹ್ಮರಂಬ ಕರುಣೆ ಕವನ ಸಂಕಲನ ಬಿಡುಗಡೆ ಮಾಡಲಾಯಿತು. ಉಪನ್ಯಾಸ ನೀಡಿದ ಜಗದ್ಗುರು ಶ್ರೀ ಸದಾಶಿವ ಮಹಾಸ್ವಾಮಿಗಳು ಶಿವಾನಂದ ಬ್ರಹ್ಮಮಠ ಗದಗ್ ಮಹಿಳೆಯರು ಮೊದಲು ಸಂಸ್ಕಾರ ಕಲೆತು ಗುರುವಿನ ಕೃಪೆಗೆ ಪಾತ್ರರಾಗಬೇಕೆಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪ್ರತಾಪ್ ಗೌಡ ಮಾಜಿ ಶಾಸಕ ಹಾಗೂ ಮಸ್ಕಿಯ ಕೇಂದ್ರ ಬಿಂದು ವರ ರುದ್ರಮುನಿ ಶಿವಾಚಾರ್ಯ ಮಹಾದೇವರು ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಸುತ್ತಮುತ್ತ ಗ್ರಾಮಗಳಿಂದ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು