4:39 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಸ್ಪೀಕರ್ ಯು.ಟಿ. ಖಾದರ್ ಬಾರ್ಬೋಸ್ ಪ್ರಧಾನಿ ಮಿಯಾ ಅಮೂ‌ರ್ ಮೂಟ್ಲಿ ಭೇಟಿ

10/10/2025, 19:02

ಬ್ರಿಜ್ಜಟೌನ್(reporterkarnataka.com): ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬ್ರಿಟಿಷ್ ಕಾಮನ್‌ವೆಲ್ತ್ ಗಣರಾಜ್ಯವಾದ ಬಾರ್ಬೋಸ್ ದೇಶದ ರಾಜಧಾನಿ ಬ್ರಿಜ್ಜಟೌನ್ ನಗರದಲ್ಲಿ ನಡೆಯುತ್ತಿರುವ “68 ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶ” ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಹಾಗೂ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರುಗಳು ಬಾರ್ಬೋಸ್ ಪ್ರಧಾನಿ ಮಿಯಾ ಅಮೂ‌ರ್ ಮೂಟ್ಲಿ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಭಾರತ ವಲಯದ ಕಾಮನ್‌ವೆಲ್ತ್ ಸಂಸದೀಯ ಸಂಘದ ಪ್ರತಿನಿಧಿಯಾಗಿ ಭಾಗವಹಿಸಿರುವ ರಾಜ್ಯದ ಲೋಕಸಭಾ ಸದಸ್ಯ ಡಾ. ಕೆ.ಸುಧಾಕರ್ ಹಾಗೂ ಇತರರಿರುವ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು