1:15 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕುಳಾಯಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ ರಸ್ತೆ ಕಾಂಕ್ರೀಟಿಕರಣ, ಇಂಟರ್ ಲಾಕ್ ಅಳವಡಿಕೆ ಉದ್ಘಾಟನೆ; ಗುದ್ದಲಿ ಪೂಜೆ

17/10/2025, 20:05

ಸುರತ್ಕಲ್ (reporterkarnataka.com): ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕುಳಾಯಿ 9ನೇ ವಾರ್ಡಿನ ವಿಷ್ಣುಮೂರ್ತಿ ದೇವಸ್ಥಾನದ ಬಳಿ ರಸ್ತೆ ಕಾಂಕ್ರೀಟಿಕರಣ, ಇಂಟರ್ ಲಾಕ್ ಅಳವಡಿಕೆಯ ಉದ್ಘಾಟನೆ ಮತ್ತು ಗುದ್ದಲಿ ಪೂಜೆಯನ್ನು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು.


ಈ ವೇಳೆ, ಸ್ಥಳೀಯ ನಿಕಟ ಪೂರ್ವ ಮನಪಾ ಸದಸ್ಯರಾದ
ವೇದಾವತಿ, ವರುಣ್ ಚೌಟ, ಮಹಾ ಶಕ್ತಿಕೇಂದ್ರ ಅಧ್ಯಕ್ಷ ಸುನೀಲ್ ಕುಳಾಯಿ, ಬಿಜೆಪಿ ಪ್ರಮುಖರಾದ ಯೋಗೀಶ್ ಸನಿಲ್, ಅಶೋಕ್ ಶೆಟ್ಟಿ, ವಿಠ್ಠಲ್ ಸಾಲ್ಯಾನ್, ಯಶ್ ಪಾಲ್ ಸಾಲ್ಯಾನ್, ದಿನಕರ್ ಇಡ್ಯಾ, ಸುರೇಶ್ ನಂದನಜಲು ಬೇಬಿ ಕುಲಾಲ್, ರಮೇಶ್ ಅಳಪೆ, ಬೂತ್ ಅಧ್ಯಕ್ಷರಾದ ದೀಪಕ್ ಕುಳಾಯಿ, ಅರ್ಚನಾ ಸುನೀಲ್ ಕುಳಾಯಿ ಸ್ಥಳೀಯರಾದ ಕೃಷ್ಣ ಹೆಬ್ಬಾರ್, ಸರಿತಾ ಜಿ ಪೈ, ಶಕುಂತಳಾ ಪ್ರಕಾಶ್, ಸ್ಥಳೀಯ ಕಾರ್ಯಕರ್ತರು ಮತ್ತು ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು