6:35 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ ಮಹಿಳೆ ಗಂಭೀರ ಗಾಯ

31/10/2025, 22:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆಯಲ್ಲಿ ಬೆಳಿಗ್ಗೆ ಅಂಗನವಾಡಿಗೆ ತೆರಳುತ್ತಿದ್ದ ಮಗುವಿಗೆ ಬೀದಿ ನಾಯಿಯೊಂದು ಕಚ್ಚಿ ಗಾಯಗೊಳಿಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ತೊರೆಬೀದಿಯಲ್ಲಿ ಸುನಿತಾ ಎಂಬುವರ ಪುತ್ರಿ ಸೌಮ್ಯ ಎಂಬವರಿಗೆ ನಾಯಿ ಕಾಲಿಗೆ ಕಚ್ಚಿ ಗಂಭೀರ ಗಾಯ ಉಂಟಾಗಿದೆ.
ಗಾಯಾಳು ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಪೊನ್ನಂಪೇಟೆಯಲ್ಲಿ ಮಿತಿಮೀರಿದ ಬೀದಿ ನಾಯಿಗಳು ಎಲ್ಲಾ ಮೀನು ಮತ್ತು ಮಾಂಸ ಅಂಗಡಿಗಳ ಮುಂಭಾಗ ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದು, ಬೆಳಂಬೆಳ್ಳಗೆ ನಾಯಿಗಳೆಲ್ಲ ಆಹಾರ ಆರಿಸಿ ಪಟ್ಟಣದ ಬೀದಿಬೀದಿಗಳಲ್ಲಿ ಸಂಚರಿಸುವ ದೃಶ್ಯ ಸರ್ವೇಸಾಮಾನ್ಯವಾಗಿದೆ. ಪಟ್ಟಣ ಪಂಚಾಯಿತಿಗೆ ಮೌಖಿಕವಾಗಿ ಹಲವರು ದೂರು ನೀಡಿದ್ದರು ಕೂಡ ಯಾವುದೇ ರೀತಿಯ ಸ್ಪಂದನೆ ದೊರಕುತ್ತಿಲ್ಲ ಎಂದು ಹಲವು ಸಾರ್ವಜನಿಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು