9:53 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

Sports | ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಕಿ ಪಂದ್ಯಾವಳಿ: ತೀರ್ಪುಗಾರರಾಗಿ ಎ. ಅಯ್ಯಪ್ಪ‌ ಆಯ್ಕೆ

07/11/2025, 09:07

ಮಡಿಕೇರಿ(reporterkarnataka.com): ಇದೇ ತಿಂಗಳು ನವಂಬರ್ 8ರಿಂದ 29ರವರೆಗೆ ಶ್ರೀಲಂಕಾದ ಕೊಲೊಂಬಿಯಾ ಸ್ಟೇಡಿಯಂನಲ್ಲಿ ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಕಿ ಪಂದ್ಯಾವಳಿಯಲ್ಲಿ ತೀರ್ಪುಗಾರರಾಗಿ ಹಾಕಿ ಕೂರ್ಗ್ ವಿನ ತೀರ್ಪುಗಾರ ಪ್ರಸ್ತುತ ಹಾಕಿ ಇಂಡಿಯಾದ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸುತಿರುವ ಎ. ಅಯ್ಯಪ್ಪ‌ ಅವರು ಆಯ್ಕೆಯಾಗಿದ್ದಾರೆ.
ಅವರು ನಾಪೋಕ್ಲು ನಾಡು ಬಲ್ಲಮಾವಟ್ಟಿ ಗ್ರಾಮದ ಅಪ್ಪಚ್ಚಿಟೊಳಂಡ ಬೋಪಯ್ಯ ಬೋಜಮ್ಮ ರವರ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು