7:25 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನ: ಗೀತಾ, ಬೇಬಿ ಜನೀಶ್ ಗೆ ಹಸ್ತಾಂತರ

03/09/2021, 19:04

ಮಂಗಳೂರು(reporterkarnataka.com);

ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ  ಧನವನ್ನು ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿರುವ ದಕ್ಷಿಣ ಕನ್ನಡದ ಕರಿಯಂಗಳ ಪೊಳಲಿಯ ಗೀತಾ ಮಹಾಬಲ ಪೂಜಾರಿ ಅವರಿಗೆ ಹಾಗೂ  ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕರುನಾಡ ಕಂದ ಜನೀಶ್ ಅವರಿಗೆ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಆರದಿರಲಿ ಬದುಕು ಸದಸ್ಯರಾದ ರಾಕೇಶ್ ಪೊಳಲಿ, ಮೂಡುಬಿದರೆಯ ವಿಶೇಷ ಮಕ್ಕಳ ಸ್ಫೂರ್ತಿ ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ. ಶೆಟ್ಟಿ ಗಾರ್, ಪದ್ಮಶ್ರೀ ಭಟ್ ನಿಡ್ಡೋಡಿ ಹಾಗೂ ಮಹಾಬಲ ಪೂಜಾರಿ, ನವೀನ್ ಪುತ್ತೂರು,  ದೇವಿ ಪ್ರಸಾದ್ ಶೆಟ್ಟಿ,  ಅಭಿಷೇಕ್ ಶೆಟ್ಟಿ  ಐಕಳ, ನಾಗರಾಜ ಶೆಟ್ಟಿ ಅಂಬೂರಿ, ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,  ಶ್ರಿನಾಗ ಭಟ್,  ವಿವೇಕ್ ಪ್ರಭು,ಧನಂಜಯ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್, ಗಣೇಶ್ ಪೈ, ದಿವಾಕರ ಪೂಜಾರಿ,  ನಿಲೇಶ್ ಕಟೀಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು