ಧಾತುಗಳ ಸಮಸ್ಥಿತಿ ಆರೋಗ್ಯ; ವಿಕಾರವೇ ಅನಾರೋಗ್ಯ: ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ಸಪ್ತಧಾತುಗಳು ಸಮಸ್ಥಿತಿಯಲ್ಲಿದ್ದರೆ ಆರೋಗ್ಯ; ಅವುಗಳಲ್ಲಿ ವೈಷಮ್ಯ ಅಥವಾ ವಿಕಾರ ಉಂಟಾದರೆ ಅದು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಆರೋಗ್ಯ ಇದ್ದರೆ ಸುಖ; ರೋಗವಿದ್ದರೆ ಅದು ದುಃಖಕ್ಕೆ ಕಾರಣವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ... ಮಸ್ಕಿ: ಸುಕ್ಷೇತ್ರ ಇರಕಲ್ ಮಠದಲ್ಲಿ 203ನೇ ಸುಜ್ಞಾನ ಸಂಗಮ ಆಧ್ಯಾತ್ಮಿಕ ಚಿಂತನ ಗೋಷ್ಠಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnataka@gmail.com ಜಗದ್ಗುರು ಶ್ರೀ ಶಿವಶಕ್ತಿ ಪೀಠ ಸುಕ್ಷೇತ್ರ ಇರಕಲ್ ಮಠದಲ್ಲಿ ಇಂದು 203ನೇ ಸುಜ್ಞಾನ ಸಂಗಮ ಎಂಬ ಆಧ್ಯಾತ್ಮಿಕ ಚಿಂತನ ಗೋಷ್ಠಿ ನಡೆಯಿತು. ದಿವ್ಯ ಸಾನಿಧ್ಯವನ್ನು ಪೂಜ್ಯಶ್ರೀ ಬಸವ ಪ್ರಸಾದ ಶರಣ... Kodagu | ಭಾಗಮಂಡಲ ತ್ರಿವೇಣಿ ಸಂಗಮ: ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡ ಪೊಲಿಂಕಾನ ಉತ್ಸವ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಭಾಗಮಂಡಲ ಶ್ರೀ ಭಗoಡೇಶ್ವರ ಸನ್ನಿಧಿಯಲ್ಲಿ ಶ್ರದ್ದಾ ಭಕ್ತಿಯಿಂದ "ಪೊಲಿಂಕಾನ ಉತ್ಸವ" ವಿಶೇಷ ಪೂಜೆ ಕೈoಕರ್ಯದೊಂದಿಗೆ ನೆರವೇರಿತು. ಮಹಾಗಣಪತಿ, ಮಹಾವಿಷ್ಣು, ಸುಬ್ರಮಣ್ಯ, ಭಗoಡೇಶ್ವರ ಗುಡಿಗಳಿಗೆ ಪೂಜೆ ಸಲ್ಲಿಸಿದ ಬಳಿಕ ... ರಾಘವೇಶ್ವರ ಸ್ವಾಮೀಜಿ ಚಾತುರ್ಮಾಸ್ಯ: ಭಾಷಾ ಕಾಣಿಕೆ ಸಮರ್ಪಿಸಿ ಆದರ್ಶ ಮೆರೆದ ಭಂಡಾರಿ ಸಮಾಜದ ವಿದ್ಯಾರ್ಥಿ ಗೋಕರ್ಣ(reporterkarnataka.com): ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಅಶೋಕೆಯಲ್ಲಿ ಕೈಗೊಂಡಿರುವ ಸ್ವಭಾಷಾ ಚಾತುರ್ಮಾಸ್ಯದ ವೇಳೆ ಭಂಡಾರಿ ಸಮಾಜದ ವಿದ್ಯಾರ್ಥಿಯೊಬ್ಬರು ಭಾಷಾ ಕಾಣಿಕೆ ಸಮರ್ಪಿಸಿದರು. ಯಾವುದೇ ಸಮಾಜ ಬಾಂಧವರು ಕನ್ನಡ ಮಾತನಾಡುವ ವೇಳೆ ಬಳಸಿದ ಪ್ರತಿ ... ಅಸಾಧ್ಯವಾದ್ದನ್ನು ಸಾಧಿಸಲು ದಿನಚರಿಯೇ ಸಾಧನ: ಸ್ವಭಾಷಾ ಚಾತುರ್ಮಾಸ್ಯ ವ್ರತದಲ್ಲಿ ರಾಘವೇಶ್ವರ ಸ್ವಾಮೀಜಿ ಗೋಕರ್ಣ(reporterkarnataka.com): ಬದುಕಿನಲ್ಲಿ ಒಂದು ದಿನವನ್ನು ಆದರ್ಶವಾಗಿಸಲು ಸಾಧ್ಯವಾದರೆ ಇಡೀ ಜೀವನ ಆದರ್ಶವಾಗಲು ಸಾಧ್ಯ. ಹೀಗೆ ಅಸಾಧ್ಯ ಎನಿಸಿದ್ದನ್ನು ಸಾಧಿಸಲು ದಿನಚರಿಯೇ ಸಾಧನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯಲ್ಲಿ ಸ್ವಭಾಷಾ ... Vijayanagara | ಕೂಡ್ಲಿಗಿ ಶ್ರೀ ಕನ್ನಿಕಾ ಪರಮೇಶ್ವರಿಗೆ ವಿಶೇಷ ಅಲಂಕಾರ ಪೂಜೆ: ಪಲ್ಲಕ್ಕಿ ಸೇವೆ, ಭಜನಾರಾಧನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೃದಯ ಭಾಗದಲ್ಲಿರುವ, ಶ್ರೀಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಜು.15ರಂದು ಅಷಾಡ ಮಂಗಳವಾರದಂದು ಶ್ರೀಕನ್ನಿಕಾ ಪರಮೇಶ್ವರಿ ತಾಯಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಪಲ್ಲಕ್ಕಿ ಸ... Gokarna | ಗೋವು, ವಿದ್ಯೆ, ಧರ್ಮ ರಕ್ಷಣೆಗೆ ಪಣ ತೊಡಿ: ರಾಘವೇಶ್ವರ ಭಾರತೀ ಸ್ವಾಮೀಜಿ ಗೋಕರ್ಣ(reporterkarnataka.com): ಸಮಾಜದ ಪ್ರತಿಯೊಬ್ಬರೂ ಗೋವು, ವಿದ್ಯೆ ಹಾಗೂ ಧರ್ಮರಕ್ಷಣೆಗೆ ಕಂಕಣಬದ್ಧರಾಗಬೇಕು, ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದೇ ನಿಜವಾದ ವರ್ಧಂತಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯಲ... ಸಂಸ್ಕೃತಿಯ ಸಂಕೇತವಾಗಿರುವ ಭಾಷೆಯ ಶ್ರೀಮಂತಗೊಳಿಸುವ ಪ್ರಯತ್ನ ನಡೆಯುತ್ತಿದೆ: ಶ್ರೀರಾಘವೇಶ್ವರ ಸ್ವಾಮೀಜಿ ಗೋಕರ್ಣ(reporterkarnataka.com): ದೇಶದ ಬಗ್ಗೆ ಅಭಿಮಾನ, ಭಾಷೆಯ ಬಗ್ಗೆ ಪ್ರೀತಿ, ಉಡುಗೆ ತೊಡುಗೆಗಳ ಬಗ್ಗೆ ಪ್ರತಿಯೊಬ್ಬರಿಗೆ ಆದರದ ಭಾವ ಬೇಕು. ಆಚಾರ- ವಿಚಾರದ ಬಗ್ಗೆ ಗೌರವ ಬೇಕು. ಆದ್ದರಿಂದ ಸಂಸ್ಕೃತಿಯ ಸಂಕೇತವಾಗಿರುವ ಭಾಷೆಯನ್ನು ಶ್ರೀಮಂತಗೊಳಿಸುವ ಪ್ರಯತ್ನ ಈ ಚಾತುರ್ಮಾಸ್ಯದಲ್ಲಿ ನಡೆಯುತ್ತಿದೆ ... ಕುಲಶೇಖರ ಪದವು ಶ್ರೀ ಶನೈಶ್ಚರ ದೇವಸ್ಥಾನ: ಜು.13ರಿಂದ ತನು ಮನ ಧನ ಸಂಗ್ರಹ ಅಭಿಯಾನ ಮಂಗಳೂರು(reporterkarnataka.com):ಹಿಂದೂ ಯುವ ಸೇನೆಯ ಪದವು ಶಾಖೆಯು ಕಳೆದ ಎರಡೂವರೆ ದಶಕಗಳ ಪೂರ್ವದಲ್ಲಿ ಮಂಗಳೂರಿನ ಕುಲಶೇಖರ ಪದವು ಮೇಗಿನ ಮನೆ ಪರಿಸರದಲ್ಲಿ ನಿರ್ಮಿಸಿದ್ದ ಶ್ರೀ ಶನೈಶ್ಚರ ಮಂದಿರವನ್ನು ದೇವಸ್ಥಾನ ಸ್ವರೂಪದಲ್ಲಿ ಪುನರ್ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ದೇವಸ್ಥಾನ ನಿರ್ಮಾಣ ಶಿಲಾನ್ಯ... ಗೋಕರ್ಣ: 10ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಗೋಕರ್ಣ(reporterkarnataka.com):ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ ಶುದ್ಧ ಪೂರ್ಣಿಮೆಯ ಜುಲೈ 10ರಿಂದ ಭಾದ್ರಪದ ಶುದ್ಧ ಪೂರ್ಣಿಮೆಯವರಗೆ ಅಂದರೆ 7ನೇ ಸೆಪ್ಟೆಂಬರ್ 2025ರವರೆಗೆ ಗೋಕರ್ಣ ಅಶೋಕೆಯ ಪುಣ್ಯ ... « Previous Page 1 2 3 4 5 6 … 59 Next Page » ಜಾಹೀರಾತು