ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ನೇಮಕಾತಿ: ಐವನ್ ಪ್ರಶ್ನೆಗೆ ವಿಧಾನ ಪರಿಷತ್ ನಲ್ಲಿ ಸಚಿವ ಖಂಡ್ರೆ ಉತ್ತರ ಬೆಂಗಳೂರು (reporterkarnataka.com):ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗದಲ್ಲಿ ಮಾನವ- ಆನೆ ಸಂಘರ್ಷ ತಡೆಯುವಲ್ಲಿ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿ... ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮ: ವಿಧಾನ ಪರಿಷತ್ ನಲ್ಲಿ ಸರಕಾರದ ಭರವಸೆ ಬೆಂಗಳೂರು (reporterkarnataka.com): ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಲಾಗುವುದೆಂದು ಸಚಿವ ಈಶ್ವರ್ ಖಂಡ್ರೆವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯರಾದ ಡಾ. ಎಂ.ಜಿ.ಮುಳೆ ಅವರು ನಿಯಮ 72 ರ ಗಮನ ಸೆಳೆಯುವ ಸೂಚನೆಯಡಿ ಬಸವ ಕಲ್ಯಾಣ ಅಭಿವೃಧ್ದಿಗೆ ಅನುದಾನ ಕೊರ... ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತವಾಗಿ ಕುಡಿಯುವ ನೀರು ಪೂರೈಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು(reporterkarnataka.com): ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ ಆದ್ಯತೆ ಮೇರೆಗೆ ಶಾಶ್ವತವಾಗಿ ಕುಡಿಯುವ ನೀರು ಪೂರೈಸಲು ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.... ಮಸ್ಕಿ ಶ್ರೀ ಕರಿಬಸವೇಶ್ವರ ಜಾತ್ರಾ ಮಹೋತ್ಸವ: ರೈತ ಜಾತ್ರೆ ಮತ್ತು ಕೃಷಿ ಮೇಳ ಮಸ್ಕಿ ಶ್ರೀ ಕರಿಬಸವೇಶ್ವರ ಜಾತ್ರಾ ಮಹೋತ್ಸವ: ರೈತ ಜಾತ್ರೆ ಮತ್ತು ಕೃಷಿ ಮೇಳ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಗುಡೂರು ಶ್ರೀ ಕರಿಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ರೈತ ಜಾತ್ರಾ ಕೃಷಿ ಮೇಳ ಕಾರ್ಯಕ್ರಮವನ್ನು ಹಮ... ಬೆಡ್ತಿ ವರದಾ ನದಿ ಜೋಡಣೆಗೆ ಪಕ್ಷಾತೀತ ಹೋರಾಟ ಅಗತ್ಯ: ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಬೆಡ್ತಿ ವರದಾ ನದಿ ಜೋಡಣೆಗೆ ಜನ ಶಕ್ತಿ ಪ್ರಕಟ ಆಗಿದ್ದು, ಜನ ಶಕ್ತಿಯ ಮುಂದೆ ಯಾವುದೂ ದೊಡ್ಡದಿಲ್ಲ. ಹಳ್ಳ ಹಳ್ಳ ಸೇರಿ ನದಿಯಾದಂತೆ ರೈತರ ಹಳ್ಳ ದೊಡ್ಡ ನದಿಯಾಗಿ ಹರಿಯುತ್ತದೆ. ಈ ಯೋಜನೆಗಾಗಿ ಪಕ್ಷಾತೀತ ಹೋರಾಟ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ... ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಪಾಲು ಶೇ12.63 ರಷ್ಟು ಮಾತ್ರ: ಕೇಂದ್ರ ಸರ್ಕಾರ ಒದಗಿಸಿರುವುದು 7468.86 ಕೋಟಿ ರೂ ಮಾತ್ರ: ಸಿ.ಎಂ ವಿವರಣೆ ಬೆಂಗಳೂರು(reporterkarnataka.com): ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮು... ಕಾಂಗ್ರೆಸ್ ಮತಗಳ್ಳತನಕ್ಕೆ ಸಾಕ್ಷಿ ಇಟ್ಟುಕೊಂಡು ಆಯೋಗಕ್ಕೆ ದೂರು ನೀಡಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಮತಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನವರು ಸಾಕ್ಷಿ, ಆಧಾರ ಇಟ್ಟುಕೊಂಡು ಚುನಾವಣಾ ಆಯೋಗಕ್ಕೆ ದೂರು ನೀಡಲಿ, ಈ ಬಗ್ಗೆ ತನಿಖೆ ಆಗಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹಾವೇರಿಯಲ್ಲಿ... Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ; ಮೆಟ್ರೋದಲ್ಲಿ ಪ್ರಯಾಣ ಬೆಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಕೆಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಅವರು ಹಸಿರು ನಿಶಾನೆ ತೋರಲಿದ್ದಾರ... Chikkamagaluru | ರಾಜ್ಯದಲ್ಲಿ ಮತ್ತೊಂದು ಹುಲಿ ಸಾವು: ಎರಡು ವ್ಯಾಘ್ರಗಳ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯದಲ್ಲಿ ಮತ್ತೊಂದು ಹುಲಿ ಸಾವನ್ನಪ್ಪಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ವಲಯದ ಕೂಟ್ ರಸ್ತೆಯಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಕಾದಾಟದಲ್ಲಿ ಹುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ... ಕೊಡಗಿನಲ್ಲಿ ಮುಂದುವರೆದ ಕಾಡಾನೆ ಹಾವಳಿ: ಸಲಗನ ದಾಳಿಯಿಂದ ಬೈಕ್ ಸವಾರ ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ -ಮೈಸೂರು ರಸ್ತೆಯಲ್ಲಿ ಇಂದು ಕಾಡಾನೆ ದಾಳಿ ನಡೆಸಿದ ಪರಿಣಾಮ ಸವಾರ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಘಟ್ಟದಳ್ಳದಲ್ಲಿ ನಡೆದಿದೆ. ಬೆಳ್ಳಂಬೆಳಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್... « Previous Page 1 …4 5 6 7 8 … 195 Next Page » ಜಾಹೀರಾತು