ಕ್ಯಾಥೊಲಿಕ್ ಧರ್ಮಗುರು, ವೈಸಿಎಸ್, ವೈಎಸ್ಎಂ ಮಾಜಿ ರಾಷ್ಟ್ರೀಯ ನಿರ್ದೇಶಕ ಫಾ. ವಿನ್ಸೆಂಟ್ ಮೊಂತೇರೊ ನಿಧನ ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಗುರು, ಯಂಗ್ ಕ್ರಿಶ್ಚಿಯನ್ ಸ್ಟೂಡೆಂಟ್ಸ್ (ವೈಸಿಎಸ್) ಮತ್ತು ಯಂಗ್ ಸ್ಟೂಡೆಂಟ್ಸ್ ಮೂವ್ಮೆಂಟ್ (ವೈಎಸ್ಎಂ) ಸಂಘಟನೆಗಳ ಮಾಜಿ ರಾಷ್ಟ್ರೀಯ ನಿರ್ದೇಶಕ ಹಾಗೂ ವೈಸಿಎಸ್ ಸಂಘಟನೆಯ ಏಶಿಯಾ ವಿಭಾಗದ ಚಾಪ್ಲೈನ್ ಆಗಿ ಸೇವೆ ಸಲ್ಲಿಸಿದ್... ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ ಮಂಗಳೂರು(reporterkarnataka.com): ನಗರದ ಬೆಂದೂರ್ವೆಲ್ ನಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈ... ಶ್ರೀ ರಾಮ ರಕ್ಷಾ ಸ್ತೋತ್ರ ಪಠನೆ ಪ್ರತಿಯೊಬ್ಬರ ಜೀವನಲ್ಲಿ ಅಳವಡಿಸಿಕೊಳ್ಳಬೇಕು: ದಿವ್ಯ ತೇಜ್ ಕುಮಾರ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು. ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ... ಪಾಲ್ದನೆ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ: ಗಾಯನ, ಕವಿತಾ ವಾಚನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕೊಂಕಣಿ ಮಾನ್ಯತಾ ದಿನವನ್ನು ಆಚರಿಸಲಾಯಿತು. ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಮಾತೃ ಭಾಷೆಯವರು ತಮ್ಮ ಮನೆಗಳಲ್ಲಿ ಕೊಂಕಣಿಯಲ್ಲಿಯೇ... Mangaluru | ಬಜಪೆಯಲ್ಲಿ ಎಸ್ಯಾಸಾಫ್ಟ್ ನಿಂದ ಅತ್ಯಾಧುನಿಕ ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ ಮಂಗಳೂರು(reporterkarnataka.com): ಇಂಧನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ಎಸ್ಯಾಸಾಫ್ಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ತನ್ನ ಅತ್ಯಾಧುನಿಕ ಕಲಿಕೆ ಮತ್ತು ಸಾಮರ್ಥ್ಯ ಅಭಿವೃದ್ಧಿ ಕೇಂದ್ರವನ್ನು ಮಂಗಳೂರಿನಲ್ಲಿ ಆರಂಭಿಸಿದೆ. ಮೂಡಬಿದರೆ ಶಾಸಕ ಉಮನಾಥ್ ಕೋಟ್ಯಾನ್ ಎಸ್ಯಾಸಾಫ್ಟ್ ಕಲಿಕೆ ಮತ್ತು... ಗಣೇಶೋತ್ಸವಕ್ಕೆ ವಿನಾಯಕ ರೆಡಿ: 5 ಸಾವಿರಕ್ಕೂ ಹೆಚ್ಚು ಗಣಪತಿ ವಿಗ್ರಹ ರೂಪಿಸಿದ ಎಸ್.ಎನ್.ಹೊಳ್ಳ! ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಳೆದ 40 ವರ್ಷಗಳಿಂದ ಐದು ಸಾವಿರಕ್ಕೂ ಹೆಚ್ಚಿನ ಗಣೇಶ ಮೂರ್ತಿಯನ್ನು ನಿರ್ಮಾಣ ಮಾಡಿ ಸಾರ್ವಜನಿಕ ಗಣೇಶೋತ್ಸವಕ್ಕೆ ಒದಗಿಸಿದವರು ಬಂಟ್ವಾಳದ ಶಂಕರ ನಾರಾಯಣ ಹೊಳ್ಳರು ಈ ಬಾರಿಯೂ 100ಕ್ಕೂ ಹೆಚ್ಚಿನ ಗಣೇಶನ ವಿಗ್ರಹವನ್ನು ನಿರ್ಮಾಣ ಮ... ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; 2103.35 ಕೆಜಿ ಬೆಳ್ತಿಗೆ, 467.10 ಕೆಜಿ ಕುಚ್ಚಲಕ್ಕಿ ವಶ; ಇಬ್ಬರ ವಿರುದ್ಧ ಕೇಸು ದಾಖಲು ಬಂಟ್ವಾಳ(reporterkarnataka.com): ಇಲ್ಲಿನ ಗೊಳ್ತ ಮಜಲು ಗ್ರಾಮದಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 2103.35 ಕೆಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆಜಿ ಕುಚ್ಚಲಕ್ಕಿಯನ್ನು ಆಹಾರ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು, ಇಬ್ಬರ ಮೇಲೆ ಕೇಸು ದಾಖಲ... Mangaluru | ‘ಕುಡ್ಲದ ಪಿಲಿ ಪರ್ಬ-ಸೀಸನ್ 4’: ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧರ್ ಶೆಟ್ಟಿ ಅವರು... Mangaluru | ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ: ಕರಪತ್ರ ಬಿಡುಗಡೆ ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಜರುಗಿತು. 70ಕ್ಕೂ ಮಿಕ್ಕಿದ ಸದಸ್ಯರು ಸ್ವಯಂಸ್ಪೂರ್ತಿಯಿಂದ ಭಾಗವಹಿಸಿರುವುದು ಕಾರ್ಯಕ್ರಮದ ಹುಮ್ಮಸ್ಸನ್ನು ಹೆಚ್ಚಿಸಿ... ಶ್ರದ್ಧಾ ಭಕ್ತಿಪೂರ್ವಕ ಹಬ್ಬ ಆಚರಣೆಗಿಲ್ಲ ಅಡ್ಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸ್ಪಷ್ಟನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ, ಉಡುಪಿಯಲ್ಲಿ ಹಿಂದುಗಳ ಹಬ್ಬ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಇಲ್ಲಿನ ಶಾಸಕರು ಸದನದಲ್ಲಿ ವಿಚಾರ ಎತ್ತುತ್ತಾರೆ. ನಾನು ಸ್ಪಷ್ಟನೆ ಹೇಳಲು ಬಯಸುತ್ತೇನೆ, ಬಿಜೆಪಿ ಬಂಡವಾಳವೇ ಧರ್ಮದ ವಿಚಾರದಲ್ಲಿ ಅಡಚಣೆ ಮಾಡುವುದಾಗಿದ್ದು, ಅದನ್ನು ಅವರು ಮತ್ತೊ... « Previous Page 1 …10 11 12 13 14 … 302 Next Page » ಜಾಹೀರಾತು